News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

87

ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.

ಫೇಶಿಯಲ್‌ ಕಾಸ್ಮೆಟಿಕ್‌ ಸರ್ಜನ್‌ ಡಾ. ಜೂಲಿಯನ್‌ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್‌ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ದಿವಾ ಬಿಯಾನ್ಸ್‌ ಎರಡನೇ.

ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್‌ ಹರ್ಡ್‌, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ಸ್ಟಾರ್‌ ಅರಿನಾ ಗ್ರ್ಯಾಂಡ್‌ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು  ಪಡೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • ಉಪಯುಕ್ತ ಮಾಹಿತಿ

    ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲಿರುವ ಈ ಐದು ಡಿಜಿಟ್‌ ನಂಬರ್‌’ನ ಹಿಂದಿರುವ ರಹಸ್ಯ ಏನ್ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್‌ನ ಪ್ರತಿ ಕಂಪಾರ್ಟ್‌ಮೆಂಟ್‌ನ ಮೇಲೆ ಐದು ಡಿಜಿಟ್‌ ಹೊಂದಿರುವ ಒಂದು ನಂಬರ್‌ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್‌ ನಂಬರ್‌ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್‌ ಏನು..? ಯಾಕೆ ಈ ನಂಬರ್‌ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ ಐದು ಡಿಜಿಟ್‌ನ ಈ ನಂಬರ್‌ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ…

  • ಸುದ್ದಿ

    ತಾನು ಜೀವಂತವಿರುವಾಗಲೇ ತನ್ನ ಸಮಾಧಿ ಸ್ಥಳ ಖರೀದಿಸಿದ ನಟಿ…ಯಾರು ಗೊತ್ತೇ,?

    ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…

  • ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡುತ್ತಿರುವುದೇಕೆ ಗೊತ್ತಾ?ಆ ಬಂಗಲೆಯ ಬಾಡಿಗೆ ಎಷ್ಟು ಗೊತ್ತಾ!

    ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…

  • ರೆಸಿಪಿ

    ಬೇಕರಿ ಸ್ಟೈಲ್ ಸಿಹಿ ಬೂಂದಿ & ಖಾರಾ ಬೂಂದಿ ಮಾಡುವ ವಿಧಾನ.

    ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading