ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.

ಫೇಶಿಯಲ್ ಕಾಸ್ಮೆಟಿಕ್ ಸರ್ಜನ್ ಡಾ. ಜೂಲಿಯನ್ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್ ದಿವಾ ಬಿಯಾನ್ಸ್ ಎರಡನೇ.

ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್ ಹರ್ಡ್, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್ ಸ್ಟಾರ್ ಅರಿನಾ ಗ್ರ್ಯಾಂಡ್ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು. ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…
ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…