News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

87

ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.

ಫೇಶಿಯಲ್‌ ಕಾಸ್ಮೆಟಿಕ್‌ ಸರ್ಜನ್‌ ಡಾ. ಜೂಲಿಯನ್‌ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್‌ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ದಿವಾ ಬಿಯಾನ್ಸ್‌ ಎರಡನೇ.

ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್‌ ಹರ್ಡ್‌, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ಸ್ಟಾರ್‌ ಅರಿನಾ ಗ್ರ್ಯಾಂಡ್‌ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು  ಪಡೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 12/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಆರೋಗ್ಯ

    ಅತಿ ವ್ಯಾಯಾಮ ಮಾಡುವುದರಿಂದ ಆರೋಗ್ಯಕ್ಕೆ ಆಗುವ ತೊಂದರೆಗಳು ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.

  • ಜ್ಯೋತಿಷ್ಯ

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ವಿಧ್ಯಾಭ್ಯಾಸ

    ವಿಧ್ಯಾರ್ಥಿಗಳ ಗಮನಕ್ಕೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನಾಂಕ…..!

    ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…