ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.

ಫೇಶಿಯಲ್ ಕಾಸ್ಮೆಟಿಕ್ ಸರ್ಜನ್ ಡಾ. ಜೂಲಿಯನ್ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್ ದಿವಾ ಬಿಯಾನ್ಸ್ ಎರಡನೇ.

ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್ ಹರ್ಡ್, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್ ಸ್ಟಾರ್ ಅರಿನಾ ಗ್ರ್ಯಾಂಡ್ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.