News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

91

ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.

ಫೇಶಿಯಲ್‌ ಕಾಸ್ಮೆಟಿಕ್‌ ಸರ್ಜನ್‌ ಡಾ. ಜೂಲಿಯನ್‌ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್‌ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ದಿವಾ ಬಿಯಾನ್ಸ್‌ ಎರಡನೇ.

ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್‌ ಹರ್ಡ್‌, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ಸ್ಟಾರ್‌ ಅರಿನಾ ಗ್ರ್ಯಾಂಡ್‌ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು  ಪಡೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

    ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…

  • ಸುದ್ದಿ

    ಭಾರತದಲ್ಲಿ ಹೂಡಿಕೆಯ ಸುರಿಮಳೆಯನ್ನೇ ಸುರಿಸಲಿರುವ ಸೌದಿ ಅರೇಬಿಯಾ! ಇದರ ಬಗ್ಗೆ ನಿಮಗೆಷ್ಟು ಗೊತ್ತು.?

    ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್​​ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್​ಲೈನ್, ಗ್ಯಾಸ್​ ಟರ್ಮಿನಲ್ಸ್​​ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್​​ ಕೋಸ್ಟ್​​ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…

  • ಸುದ್ದಿ

    ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಈ ಪುಟ್ಟ ಬಾಲಕನ ಹೃದಯ ಈಗ ಆ ಮೊಬೈಲ್‌ನಲ್ಲಿದೆ..?

    ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್​ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…

  • ಕ್ರೀಡೆ

    ಮದುವೆ ಆಗಲಿದ್ದಾಳೆ ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿಯಾದ ಕನ್ನಡತಿ..ಹುಡುಗ ಯಾರು ಗೊತ್ತಾ?

    ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…