ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.

ಫೇಶಿಯಲ್ ಕಾಸ್ಮೆಟಿಕ್ ಸರ್ಜನ್ ಡಾ. ಜೂಲಿಯನ್ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್ ದಿವಾ ಬಿಯಾನ್ಸ್ ಎರಡನೇ.

ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್ ಹರ್ಡ್, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್ ಸ್ಟಾರ್ ಅರಿನಾ ಗ್ರ್ಯಾಂಡ್ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?