News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

87

ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.

ಫೇಶಿಯಲ್‌ ಕಾಸ್ಮೆಟಿಕ್‌ ಸರ್ಜನ್‌ ಡಾ. ಜೂಲಿಯನ್‌ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್‌ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ದಿವಾ ಬಿಯಾನ್ಸ್‌ ಎರಡನೇ.

ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್‌ ಹರ್ಡ್‌, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ಸ್ಟಾರ್‌ ಅರಿನಾ ಗ್ರ್ಯಾಂಡ್‌ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು  ಪಡೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    99 ಮೊಬೈಲ್ ಎಳೆದುಕೊಂಡು ಹೋಗಿ ಗೂಗಲ್ ಮ್ಯಾಪಿಗೆ ಚಮಕ್ ಕೊಟ್ಟ! ಕಾರಣ ಮಾತ್ರ ಶಾಕಿಂಗ್.

    ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…

  • ವಿಚಿತ್ರ ಆದರೂ ಸತ್ಯ

    ಹೆಂಡ್ತಿ ಮಾತು ಕೇಳಿ, ಇಲ್ಲಂದ್ರೆ ನಿಮಗೆ, ನಿಮ್ಮ ಗಡ್ಡಕ್ಕೆ ಅನಾಹುತ ತಪ್ಪಿದ್ದಲ್ಲ !!!

    ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ

  • ಸುದ್ದಿ

    ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಮಾಡಿದ್ದರ ಬಗ್ಗೆ ವೀರೇಂದ್ರ ಹೆಗ್ಗಡೆರವರು ಹೇಳಿದ್ದೇನು ಗೊತ್ತಾ?

    ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ಕೃಪೆಯಿಂದ ಶುಭಲಾಭ…ನಿಮ್ಮರಾಶಿಯೂ ಇದೆಯಾ ನೊಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….