ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ ಮಾಡಿದವರಲ್ಲ ಈ MLA ನರಸಯ್ಯ ನವರು. ಇನ್ನು MLA ನರಸಯ್ಯನವರು ಈಗಲೂ ತಮ್ಮ ಹಳೆಯ ಮನೆಯಲ್ಲಿ ವಾಸವಿದ್ದಾರೆ ಮತ್ತು ಅವರು ಎಲ್ಲಾದರೂ ಹೋಗಬೇಕು ಅಂದರೆ ಬಸ್ ಸ್ಟಾಂಡ್ ನಲ್ಲಿ ನಿಂತು ಬಸ್ ಹತ್ತಿಕೊಂಡು ಹೋಗುತ್ತಾರೆ.

ಸರ್ಕಾರದ ಹಣದಿಂದ ಅಣ್ಣ ಸ್ವಂತ ಉಪಯೋಗಕ್ಕೆ ಯಾವುದೇ ವಾಹನವನ್ನ ಖರೀದಿ ಮಾಡದ ನರಸಯ್ಯನವರು ಈಗಲೂ ಕೂಡ ತಮ್ಮ ಹಳೆಯ ಸೈಕಲ್ ನ್ನ ತುಳಿಯುತ್ತಿದ್ದಾರೆ. ಹೀಗೆ ಒಂದು ದಿನ ನರಸಯ್ಯನವರು ಸೈಕಲ್ ತಳ್ಳಿಕೊಂಡು ಹೋಗುತ್ತಿದ್ದಾಗ ಹಿಂದೆ ಇಂದ ಬಂದ ಬೈಕ್ ಸವಾರ ಅವರ ಬಗ್ಗೆ ತಿಳಿಯದೆ ಹೇ ಮುದುಕ ಪಕ್ಕಕ್ಕೆ ಸರಿ ಎಂದು ಹೇಳಿ ಹೋಗುತ್ತಾನೆ, ಈ ಸಮಯದಲ್ಲಿ ಒಂದು ಚೂರು ಕೋಪ ಮಾಡಿಕೊಳ್ಳದ ನರಸಯ್ಯ ವಿನಯಪೂರ್ವಕವಾಗಿ ಆಯಿತು ಹೋಗು ತಮ್ಮ ಎಂದು ಹೇಳಿದ್ದಾರೆ. ಹೀಗೆ ಸಾಮಾನ್ಯರಲ್ಲಿ ಸಾಮಾನ್ಯರಂತೆ ಬದುಕುತ್ತಿದ್ದಾರೆ MLA ನರಸಯ್ಯ, ಇವರ ಹಾಗೆ ಎಲ್ಲಾ MLA ಮತ್ತು ರಾಜಕೀಯ ವ್ಯಕ್ತಿಗಳು ಇದ್ದಿದ್ದರೆ ನಮ್ಮ ದೇಶ ಎಷ್ಟು ಮುಂದುವರೆಯುತ್ತಿತ್ತು ಅಲ್ಲವೇ.

ಇಂತವರ ಬಗ್ಗೆ ನಾವು ಮಾತನಾಡುತ್ತೇವೆಯೇ ಹೊರತು ಅವರನ್ನ ಅವರನ್ನ ಆದರ್ಶವಾಗಿ ತೆಗೆದುಕೊಳ್ಳುವುದಿಲ್ಲ. MLA ನರಸಯ್ಯ ಹಾಗು ಅವರ ವ್ಯಕ್ತಿತ್ವಕ್ಕೆ ಜನರು ಈಗಲೂ ಅವರನ್ನ ನಮ್ಮ ಕ್ಷೇತ್ರದ MLA ಆಗಿ ಉಳಿಸಿಕೊಂಡಿದ್ದಾರೆ, ಇಂತಹ ವ್ಯಕ್ತಿಗೆ ಸರಿಸಾಟಿಯಾದ MLA ಬೇರೊಬ್ಬರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ. ಇವರನ್ನ ಕಂಡು ಅದೆಷ್ಟೋ ರಾಜಕಾರಣಿಗಳು ತಿಳಿದುಕೊಳ್ಳಬೇಕಾದ ವಿಷಯ ಬಹಳಷ್ಟು ಇದೆ ಎಂದು ಹೇಳಿದರೆ ತಪ್ಪಾಗಲ್ಲ. ತಮ್ಮ ಸ್ವಾರ್ಥಕ್ಕಾಗಿ ಬದುಕುತ್ತಿರುವ ಈ ಪ್ರಪಂಚದಲ್ಲಿ ಬೇರೆಯವರಿಗಾಗಿ ಬದುಕುತ್ತಿರುವ ಇವರನ್ನ ನಾವು ಗ್ರೇಟ್ ಅನ್ನಲೇಬೇಕು, ಸ್ನೇಹಿತರೆ MLA ನರಸಯ್ಯ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…