News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ, ಸ್ಪೂರ್ತಿ

ಈ ವ್ಯಕ್ತಿ 5 ಭಾರಿ ಚುನಾವಣೆಯಲ್ಲಿ ಗೆದ್ದರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ, ಹೆಮ್ಮೆಯ ವ್ಯಕ್ತಿ.

489

ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ ಮಾಡಿದವರಲ್ಲ ಈ MLA ನರಸಯ್ಯ ನವರು. ಇನ್ನು MLA ನರಸಯ್ಯನವರು ಈಗಲೂ ತಮ್ಮ ಹಳೆಯ ಮನೆಯಲ್ಲಿ ವಾಸವಿದ್ದಾರೆ ಮತ್ತು ಅವರು ಎಲ್ಲಾದರೂ ಹೋಗಬೇಕು ಅಂದರೆ ಬಸ್ ಸ್ಟಾಂಡ್ ನಲ್ಲಿ ನಿಂತು ಬಸ್ ಹತ್ತಿಕೊಂಡು ಹೋಗುತ್ತಾರೆ.

ಸರ್ಕಾರದ ಹಣದಿಂದ ಅಣ್ಣ ಸ್ವಂತ ಉಪಯೋಗಕ್ಕೆ ಯಾವುದೇ ವಾಹನವನ್ನ ಖರೀದಿ ಮಾಡದ ನರಸಯ್ಯನವರು ಈಗಲೂ ಕೂಡ ತಮ್ಮ ಹಳೆಯ ಸೈಕಲ್ ನ್ನ ತುಳಿಯುತ್ತಿದ್ದಾರೆ.  ಹೀಗೆ ಒಂದು ದಿನ ನರಸಯ್ಯನವರು ಸೈಕಲ್ ತಳ್ಳಿಕೊಂಡು ಹೋಗುತ್ತಿದ್ದಾಗ ಹಿಂದೆ ಇಂದ ಬಂದ ಬೈಕ್ ಸವಾರ ಅವರ ಬಗ್ಗೆ ತಿಳಿಯದೆ ಹೇ ಮುದುಕ ಪಕ್ಕಕ್ಕೆ ಸರಿ ಎಂದು ಹೇಳಿ ಹೋಗುತ್ತಾನೆ, ಈ ಸಮಯದಲ್ಲಿ ಒಂದು ಚೂರು ಕೋಪ ಮಾಡಿಕೊಳ್ಳದ ನರಸಯ್ಯ ವಿನಯಪೂರ್ವಕವಾಗಿ ಆಯಿತು ಹೋಗು ತಮ್ಮ ಎಂದು ಹೇಳಿದ್ದಾರೆ. ಹೀಗೆ ಸಾಮಾನ್ಯರಲ್ಲಿ ಸಾಮಾನ್ಯರಂತೆ ಬದುಕುತ್ತಿದ್ದಾರೆ MLA ನರಸಯ್ಯ, ಇವರ ಹಾಗೆ ಎಲ್ಲಾ MLA ಮತ್ತು ರಾಜಕೀಯ ವ್ಯಕ್ತಿಗಳು ಇದ್ದಿದ್ದರೆ ನಮ್ಮ ದೇಶ ಎಷ್ಟು ಮುಂದುವರೆಯುತ್ತಿತ್ತು ಅಲ್ಲವೇ.

ಇಂತವರ ಬಗ್ಗೆ ನಾವು ಮಾತನಾಡುತ್ತೇವೆಯೇ ಹೊರತು ಅವರನ್ನ ಅವರನ್ನ ಆದರ್ಶವಾಗಿ ತೆಗೆದುಕೊಳ್ಳುವುದಿಲ್ಲ. MLA ನರಸಯ್ಯ ಹಾಗು ಅವರ ವ್ಯಕ್ತಿತ್ವಕ್ಕೆ ಜನರು ಈಗಲೂ ಅವರನ್ನ ನಮ್ಮ ಕ್ಷೇತ್ರದ MLA ಆಗಿ ಉಳಿಸಿಕೊಂಡಿದ್ದಾರೆ, ಇಂತಹ ವ್ಯಕ್ತಿಗೆ ಸರಿಸಾಟಿಯಾದ MLA ಬೇರೊಬ್ಬರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ. ಇವರನ್ನ ಕಂಡು ಅದೆಷ್ಟೋ ರಾಜಕಾರಣಿಗಳು ತಿಳಿದುಕೊಳ್ಳಬೇಕಾದ ವಿಷಯ ಬಹಳಷ್ಟು ಇದೆ ಎಂದು ಹೇಳಿದರೆ ತಪ್ಪಾಗಲ್ಲ. ತಮ್ಮ ಸ್ವಾರ್ಥಕ್ಕಾಗಿ ಬದುಕುತ್ತಿರುವ ಈ ಪ್ರಪಂಚದಲ್ಲಿ ಬೇರೆಯವರಿಗಾಗಿ ಬದುಕುತ್ತಿರುವ ಇವರನ್ನ ನಾವು ಗ್ರೇಟ್ ಅನ್ನಲೇಬೇಕು, ಸ್ನೇಹಿತರೆ MLA ನರಸಯ್ಯ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದರ್ಶನ್ ಕುರುಕ್ಷೇತ್ರ, ಸುದೀಪ್ ಪೈಲ್ವಾನ್, ಅಭಿಷೇಕ್ ಅಮರ್ ಚಿತ್ರಗಳ ಸ್ಟೈಲಿಶ್ ಟೀ ಶರ್ಟ್ ಗಳು..ಕೊಂಡುಕೊಳ್ಳಲು ಈ ಫೋಟೋ ಮೇಲೆ ಕ್ಲಿಕ್ ಮಾಡಿ ನೋಡಿ…

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…

  • ಆರೋಗ್ಯ

    ರೋಗಗಳಿಗೆ ಎಳನೀರು ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ!

    ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ.  ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…

  • ಸುದ್ದಿ, ಸ್ಪೂರ್ತಿ

    ಈ ವ್ಯಕ್ತಿ 5 ಭಾರಿ ಚುನಾವಣೆಯಲ್ಲಿ ಗೆದ್ದರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ, ಹೆಮ್ಮೆಯ ವ್ಯಕ್ತಿ.

    ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…

  • ಮನರಂಜನೆ

    ಸಿಕ್ಕ ಸಿಕ್ಕ ಹುಡುಗಿಯರಿಗೆ ಮುತ್ತಿಟ್ಟು ಲಕ್ಷ ಲಕ್ಷ ಹಣ ಸಂಪಾದನೆ ಮಾಡುವ ಸಖತ್ ಆಸಾಮಿ..!

    ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.