ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ ಮಾಡಿದವರಲ್ಲ ಈ MLA ನರಸಯ್ಯ ನವರು. ಇನ್ನು MLA ನರಸಯ್ಯನವರು ಈಗಲೂ ತಮ್ಮ ಹಳೆಯ ಮನೆಯಲ್ಲಿ ವಾಸವಿದ್ದಾರೆ ಮತ್ತು ಅವರು ಎಲ್ಲಾದರೂ ಹೋಗಬೇಕು ಅಂದರೆ ಬಸ್ ಸ್ಟಾಂಡ್ ನಲ್ಲಿ ನಿಂತು ಬಸ್ ಹತ್ತಿಕೊಂಡು ಹೋಗುತ್ತಾರೆ.

ಸರ್ಕಾರದ ಹಣದಿಂದ ಅಣ್ಣ ಸ್ವಂತ ಉಪಯೋಗಕ್ಕೆ ಯಾವುದೇ ವಾಹನವನ್ನ ಖರೀದಿ ಮಾಡದ ನರಸಯ್ಯನವರು ಈಗಲೂ ಕೂಡ ತಮ್ಮ ಹಳೆಯ ಸೈಕಲ್ ನ್ನ ತುಳಿಯುತ್ತಿದ್ದಾರೆ. ಹೀಗೆ ಒಂದು ದಿನ ನರಸಯ್ಯನವರು ಸೈಕಲ್ ತಳ್ಳಿಕೊಂಡು ಹೋಗುತ್ತಿದ್ದಾಗ ಹಿಂದೆ ಇಂದ ಬಂದ ಬೈಕ್ ಸವಾರ ಅವರ ಬಗ್ಗೆ ತಿಳಿಯದೆ ಹೇ ಮುದುಕ ಪಕ್ಕಕ್ಕೆ ಸರಿ ಎಂದು ಹೇಳಿ ಹೋಗುತ್ತಾನೆ, ಈ ಸಮಯದಲ್ಲಿ ಒಂದು ಚೂರು ಕೋಪ ಮಾಡಿಕೊಳ್ಳದ ನರಸಯ್ಯ ವಿನಯಪೂರ್ವಕವಾಗಿ ಆಯಿತು ಹೋಗು ತಮ್ಮ ಎಂದು ಹೇಳಿದ್ದಾರೆ. ಹೀಗೆ ಸಾಮಾನ್ಯರಲ್ಲಿ ಸಾಮಾನ್ಯರಂತೆ ಬದುಕುತ್ತಿದ್ದಾರೆ MLA ನರಸಯ್ಯ, ಇವರ ಹಾಗೆ ಎಲ್ಲಾ MLA ಮತ್ತು ರಾಜಕೀಯ ವ್ಯಕ್ತಿಗಳು ಇದ್ದಿದ್ದರೆ ನಮ್ಮ ದೇಶ ಎಷ್ಟು ಮುಂದುವರೆಯುತ್ತಿತ್ತು ಅಲ್ಲವೇ.

ಇಂತವರ ಬಗ್ಗೆ ನಾವು ಮಾತನಾಡುತ್ತೇವೆಯೇ ಹೊರತು ಅವರನ್ನ ಅವರನ್ನ ಆದರ್ಶವಾಗಿ ತೆಗೆದುಕೊಳ್ಳುವುದಿಲ್ಲ. MLA ನರಸಯ್ಯ ಹಾಗು ಅವರ ವ್ಯಕ್ತಿತ್ವಕ್ಕೆ ಜನರು ಈಗಲೂ ಅವರನ್ನ ನಮ್ಮ ಕ್ಷೇತ್ರದ MLA ಆಗಿ ಉಳಿಸಿಕೊಂಡಿದ್ದಾರೆ, ಇಂತಹ ವ್ಯಕ್ತಿಗೆ ಸರಿಸಾಟಿಯಾದ MLA ಬೇರೊಬ್ಬರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ. ಇವರನ್ನ ಕಂಡು ಅದೆಷ್ಟೋ ರಾಜಕಾರಣಿಗಳು ತಿಳಿದುಕೊಳ್ಳಬೇಕಾದ ವಿಷಯ ಬಹಳಷ್ಟು ಇದೆ ಎಂದು ಹೇಳಿದರೆ ತಪ್ಪಾಗಲ್ಲ. ತಮ್ಮ ಸ್ವಾರ್ಥಕ್ಕಾಗಿ ಬದುಕುತ್ತಿರುವ ಈ ಪ್ರಪಂಚದಲ್ಲಿ ಬೇರೆಯವರಿಗಾಗಿ ಬದುಕುತ್ತಿರುವ ಇವರನ್ನ ನಾವು ಗ್ರೇಟ್ ಅನ್ನಲೇಬೇಕು, ಸ್ನೇಹಿತರೆ MLA ನರಸಯ್ಯ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್ಶುಲ್ ಮೆರ್ಸಾಂಟೈಲ್, ಎವರ್ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…
ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್ ಅಂತ ಟ್ಯಾಗ್ಲೈನ್ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್ ಸ್ಟಾರ್ ಯಶ್ ಸಾಥ್ ಕೊಡ್ತಿದ್ದಾರೆ. ಕೆಜಿಎಫ್ ಸೆಟ್ನಿಂದ ಡೈರೆಕ್ಟಾಗಿ ಕಿಸ್ ಜೋಡಿಯನ್ನ ನೋಡೋಕ್ಕೆ ಥಿಯೇಟರ್ಗೆ ಬರ್ತಿದ್ದಾರೆ. ಕಿಸ್..ಟೈಟಲ್ ಮತ್ತು…
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…