ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ ಮಾಡಿದವರಲ್ಲ ಈ MLA ನರಸಯ್ಯ ನವರು. ಇನ್ನು MLA ನರಸಯ್ಯನವರು ಈಗಲೂ ತಮ್ಮ ಹಳೆಯ ಮನೆಯಲ್ಲಿ ವಾಸವಿದ್ದಾರೆ ಮತ್ತು ಅವರು ಎಲ್ಲಾದರೂ ಹೋಗಬೇಕು ಅಂದರೆ ಬಸ್ ಸ್ಟಾಂಡ್ ನಲ್ಲಿ ನಿಂತು ಬಸ್ ಹತ್ತಿಕೊಂಡು ಹೋಗುತ್ತಾರೆ.

ಸರ್ಕಾರದ ಹಣದಿಂದ ಅಣ್ಣ ಸ್ವಂತ ಉಪಯೋಗಕ್ಕೆ ಯಾವುದೇ ವಾಹನವನ್ನ ಖರೀದಿ ಮಾಡದ ನರಸಯ್ಯನವರು ಈಗಲೂ ಕೂಡ ತಮ್ಮ ಹಳೆಯ ಸೈಕಲ್ ನ್ನ ತುಳಿಯುತ್ತಿದ್ದಾರೆ. ಹೀಗೆ ಒಂದು ದಿನ ನರಸಯ್ಯನವರು ಸೈಕಲ್ ತಳ್ಳಿಕೊಂಡು ಹೋಗುತ್ತಿದ್ದಾಗ ಹಿಂದೆ ಇಂದ ಬಂದ ಬೈಕ್ ಸವಾರ ಅವರ ಬಗ್ಗೆ ತಿಳಿಯದೆ ಹೇ ಮುದುಕ ಪಕ್ಕಕ್ಕೆ ಸರಿ ಎಂದು ಹೇಳಿ ಹೋಗುತ್ತಾನೆ, ಈ ಸಮಯದಲ್ಲಿ ಒಂದು ಚೂರು ಕೋಪ ಮಾಡಿಕೊಳ್ಳದ ನರಸಯ್ಯ ವಿನಯಪೂರ್ವಕವಾಗಿ ಆಯಿತು ಹೋಗು ತಮ್ಮ ಎಂದು ಹೇಳಿದ್ದಾರೆ. ಹೀಗೆ ಸಾಮಾನ್ಯರಲ್ಲಿ ಸಾಮಾನ್ಯರಂತೆ ಬದುಕುತ್ತಿದ್ದಾರೆ MLA ನರಸಯ್ಯ, ಇವರ ಹಾಗೆ ಎಲ್ಲಾ MLA ಮತ್ತು ರಾಜಕೀಯ ವ್ಯಕ್ತಿಗಳು ಇದ್ದಿದ್ದರೆ ನಮ್ಮ ದೇಶ ಎಷ್ಟು ಮುಂದುವರೆಯುತ್ತಿತ್ತು ಅಲ್ಲವೇ.

ಇಂತವರ ಬಗ್ಗೆ ನಾವು ಮಾತನಾಡುತ್ತೇವೆಯೇ ಹೊರತು ಅವರನ್ನ ಅವರನ್ನ ಆದರ್ಶವಾಗಿ ತೆಗೆದುಕೊಳ್ಳುವುದಿಲ್ಲ. MLA ನರಸಯ್ಯ ಹಾಗು ಅವರ ವ್ಯಕ್ತಿತ್ವಕ್ಕೆ ಜನರು ಈಗಲೂ ಅವರನ್ನ ನಮ್ಮ ಕ್ಷೇತ್ರದ MLA ಆಗಿ ಉಳಿಸಿಕೊಂಡಿದ್ದಾರೆ, ಇಂತಹ ವ್ಯಕ್ತಿಗೆ ಸರಿಸಾಟಿಯಾದ MLA ಬೇರೊಬ್ಬರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ. ಇವರನ್ನ ಕಂಡು ಅದೆಷ್ಟೋ ರಾಜಕಾರಣಿಗಳು ತಿಳಿದುಕೊಳ್ಳಬೇಕಾದ ವಿಷಯ ಬಹಳಷ್ಟು ಇದೆ ಎಂದು ಹೇಳಿದರೆ ತಪ್ಪಾಗಲ್ಲ. ತಮ್ಮ ಸ್ವಾರ್ಥಕ್ಕಾಗಿ ಬದುಕುತ್ತಿರುವ ಈ ಪ್ರಪಂಚದಲ್ಲಿ ಬೇರೆಯವರಿಗಾಗಿ ಬದುಕುತ್ತಿರುವ ಇವರನ್ನ ನಾವು ಗ್ರೇಟ್ ಅನ್ನಲೇಬೇಕು, ಸ್ನೇಹಿತರೆ MLA ನರಸಯ್ಯ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್ಸಿ, ಎಸ್ಟಿ ಅಭ್ಯರ್ಥಿಗಳು, 32 ಒಬಿಸಿ, 9…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…
ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….
ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…