ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ ಶಾಕ್ ಕೊಟ್ಟಿದೆ. ಹಾಗಾದರೆ ಆ ಪುಟ್ಟ ಮಗುವ ಹುಟ್ಟುವಾಗ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಗುವಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಸ್ನೇಹಿತರೆ ಒಂದು ಸಾಮಾನ್ಯ ಮಗು ಹುಟ್ಟುವಾಗ ಆ ಮಗುವಿನ ಸಾಮಾನ್ಯವಾಗಿ ತೂಕ 7.5 ಫೌಂಡ್ ಅಂದರೆ 3.5 ಕೆಜಿ ತೂಕ ಇರುತ್ತದೆ, ಆದರೆ ಸ್ನೇಹಿತರೆ ಒಮ್ಮೊಮ್ಮೆ ಸೃಷ್ಟಿಯ ಮಹಿಮೆನೋ ಅಥವಾ ದೇವರ ಮಹಿಮೆನೋ ಅನಿಸುತ್ತದೆ ಮಕ್ಕಳು ಬಹಳ ವಿಶೇಷವಾಗಿ ಜನಿಸುತ್ತಾರೆ. ಸ್ನೇಹಿತರೆ ಇದು ದೇವರ ಮಹಿಮೆ ಅನಿಸುತ್ತದೆ, ಹೌದು ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಸಾಮಾನ್ಯ ಮಕ್ಕಳಿಗಿಂತ ಹೆಚ್ಚಿನ ತೂಕವನ್ನ ಹೊಂದಿರುವ ಮಗು ಜನಿಸಿದ್ದು ನೋಡುಗರ ಗಮನವನ್ನ ತನ್ನತ್ತ ಸೆಳೆದಿದೆ. ಹಾಸನದ ಒಂದು ಮಗು ಬಿಟ್ಟರೆ ಕರ್ನಾಟಕದಲ್ಲಿ ಹೆಚ್ಚು ತೂಕವನ್ನ ಹೊಂದಿರುವ ಮಗು ಇದಾಗಿದೆ ಮತ್ತು ಈ ಮಗು ಹುಟ್ಟುವಾಗ 5.9 ಕೆಜಿ ತೂಕ ಇದೆ ವೈದ್ಯರು ಹೇಳಿದ್ದಾರೆ.

ಇನ್ನು ಮಗು ಭೀಮಬಲದ ಮಗು ಅನ್ನುವ ಹೆಗ್ಗಳಿಕೆಗೆ ಕೂಡ ಪಾತ್ರವಾಗಿದೆ, ಯೋಗೇಶ್ ಮತ್ತು ಸರಸ್ವತಿ ದಂಪತಿಗಳು ಮೂಲಕತಃ ದರ್ಜಿಲಿನ್ ನಗರದವರಾಗಿದ್ದು ಬೆಂಗಳೂರಿನ ಯಲಹಂಕದಲ್ಲಿ ಕಳೆದ ಸುಮಾರು 16 ವರ್ಷಗಳಿಂದ ವಾಸವಾಗಿದ್ದಾರೆ, ಇನ್ನು ಈ ದಂಪತಿಗೆ ಈಗಾಗಲೇ 14 ವರ್ಷದ ಒಂದು ಮಗು ಇದ್ದು ಈಗ ಎರಡನೆಯ ಮಗು ಜನವರಿ 18 ನೇ ತಾರೀಕಿನಂದು ಜನಿಸಿದ್ದು ಸುಮಾರು 6 ಕೆಜಿ ತೂಕವನ್ನ ಹೊಂದಿದ್ದು ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಈ ಹಿಂದೆ ಹಾಸನದಲ್ಲಿ ಹುಟ್ಟಿದ ಒಂದು ಮಗು 7.25 ಕೆಜಿ ತೂಕವನ್ನ ಹೊಂದಿದ್ದು ಭಾರತದ ಮೊದಲ ಬಿಗ್ ಬೇಬಿ ಎಂದು ದಾಖಲೆಯನ್ನ ಮಾಡಿತ್ತು, ಇನ್ನು ಈ ಮಗು ಈಗ ಎರಡನೆಯ ಬಿಗ್ ಬೇಬಿ ಅನ್ನುವ ದಾಖಲೆಗೆ ಸಾಕ್ಷಿಯಾಗಿದೆ.

ಇನ್ನು ವಿಶ್ವದಲ್ಲಿ ಆಗತಾನೆ ಹುಟ್ಟಿದ ಮಗುವಿನ ತೂಕ 10.2 ಕೆಜಿ ತೂಕ ಇರುವುದು ಗಿನ್ನಿಸ್ ದಾಖಲೆಯಾಗಿದೆ, ಒಂದು ಸಾಮಾನ್ಯ ಮಗುವಿನ ತೂಕ 2.5 ಕೆಜಿ ತೂಕದಿಂದ 4.5 ಕೆಜಿ ತೂಕದ ವರೆಗೆ ಇರುತ್ತದೆ ಮತ್ತು ಹೆಣ್ಣು ಶಿಶುವಿಗೆ ಹೋಲಿಕೆ ಮಾಡಿದರೆ ಗಂಡು ಶಶುವಿನ ತೂಕ ಕೊಂಚ ಜಾಸ್ತಿ ಇರುತ್ತದೆ, ಇನ್ನು ಇಂತಹ ಮಕ್ಕಳು ಹುಟ್ಟುವುದು ಬಹಳ ಅಪರೂಪ ಎಂದು ಹೇಳುತ್ತಿದ್ದಾರೆ ವೈದ್ಯರು. ತಾಯಿ ಮಗುವನ್ನ ಎಲ್ಲಾ ಪರೀಕ್ಷೆಗೆ ಒಳಪಡಿಸಿದ ವೈದ್ಯರು ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ದೃಢಪಡಿಸಿದ್ದಾರೆ, ಸ್ನೇಹಿತರೆ ಈ ಮಗುವಿನ ತೂಕದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…