ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.
ಚಂದನಾ ಅವರು ಟಾಸ್ಕ್ ಮಾಡಿ ಮೈ ಹಾಗೂ ತಲೆಯಲ್ಲೆಲ್ಲ ಮರಳು ಆಗಿದ್ದ ಕಾರಣ ಸ್ನಾನ ಮಾಡಿದ್ದರು. ಆದರೆ ಇದು ಶೈನ್ ಹಾಗೂ ಕಿಶನ್ ಅವರಿಗೆ ಇಷ್ಟವಾಗಲಿಲ್ಲ. ಬಿಗ್ ಬಾಸ್ ಹೇಳುವ ಮೊದಲೇ ನೀವು ಏಕೆ ಸ್ನಾನ ಮಾಡಿದ್ದೀರಿ ಎಂದು ಚಂದನಾರನ್ನು ಪ್ರಶ್ನಿಸಿದ್ದರು. ಆಗ ಚಂದನಾ ಬಿಗ್ ಬಾಸ್ ಆದೇಶ ನೀಡಿದ್ದರು. ಹಾಗಾಗಿ ನಾನು ಸ್ನಾನ ಮಾಡಿಕೊಂಡು ಬಂದೆ ಎಂದು ಹೇಳಿದ್ದಾರೆ. ಈ ವೇಳೆ ಶೈನ್ ಹಾಗೂ ಕಿಶನ್ ಬಿಗ್ ಬಾಸ್ ಬೇರೆ ಆದೇಶ ನೀಡಿದ್ದರು ಎಂದು ಹೇಳಿದ್ದಾರೆ.
ಶೈನ್ ತಲೆಯಿರಬೇಕು ಎಂದಿದ್ದಾರೆ. ಆಗ ಚಂದನಾ ನಮಗೆ ತಲೆಯಿಲ್ಲ, ಬ್ರೇನ್ ಇಲ್ಲ, ಲದ್ದಿಯಿದೆ ಎಂದಿದ್ದಾರೆ. ಲದ್ದಿಯನ್ನು ಆನೆಗೆ, ಎಮ್ಮೆ ವಿಚಾರಕ್ಕೆ ಬಳಕೆ ಮಾಡುತ್ತಾರೆ ಎಂಬ ಬಗ್ಗೆಯೇ ಸಾಕಷ್ಟು ಚರ್ಚೆ ನಡೆಯಿತು. “ಗಾರ್ಡನ್ ಪ್ರದೇಶಕ್ಕೆ ಬರುವಂತೆ ಬಿಗ್ ಬಾಸ್ ಆದೇಶ ನೀಡಿದ್ದರು. ಅವರು ಬೇರೆ ಆದೇಶ ನೀಡಿರಲಿಲ್ಲ. ಹಾಗಿದ್ದರೆ ನಾವು ಬ್ಯಾಗ್ ಎತ್ತಿಕೊಂಡು ಬಂದು ಗಾರ್ಡನ್ಗೆ ಬಂದು ಕೂರುತ್ತಿದ್ದೆವು ಎಂದರು ಶೈನ್. ಆಗ ನೀವು ಮಾಡಬೇಕಿತ್ತು ಎಂದಿದ್ದಾರೆ ಚಂದನಾ.”
ವಾದ-ವಿವಾದ ಹೆಚ್ಚಾಗುತ್ತಿದ್ದಂತೆ ಶೈನ್ ಹೋಗಮ್ಮ ಕಂಡಿದ್ದೀನಿ ಎಂದು ಹೇಳಿದ್ದಾರೆ. ಆಗ ಚಂದನಾ ಕಂಡಿದ್ದೀರಾ? ಹೌದು. ಮತ್ತೆ ಬಂದು ಅದು ಮಾಡು ಇದು ಮಾಡು ಎಂದು ಹೇಳಿ ಆಗ ನೋಡಿಕೊಳ್ಳುತ್ತೀನಿ ಎಂದು ಹೇಳಿದ್ದಾರೆ. ಇದರಿಂದ ಮತ್ತೆ ಕೋಪಗೊಂಡ ಶೈನ್ ನಾನು ಯಾವಾಗ ಅದು ಮಾಡು ಇದು ಮಾಡು ಎಂದು ಹೇಳಿದ್ದೇನೆ. ನಿನ್ನ ವಯಸ್ಸಿಗೆ ತಕ್ಕಂತೆ ಮಾತಾಡು, ಬಾಯಿಗೆ ಬಂದಂತೆ ಮಾತನಾಡಬೇಡ ಎಂದು ಚಂದನಾಗೆ ಹೇಳಿದ್ದಾರೆ. ಆಗ ಚಂದನಾ ನಾನು ಮಾತನಾಡಲ್ಲ ಏನಿವಾಗ ಎಂದು ಪತ್ರಿಕ್ರಿಯಿಸಿದ್ದಾರೆ.
ಪ್ರತಿ ಮಾತಿಗೆ ಚಂದನಾ ವಾದ ಮಾಡುತ್ತಿರುವುದನ್ನು ನೋಡಿ ಶೈನ್, ಇದೆಲ್ಲ ನನ್ನ ಹತ್ತಿರ ಇಟ್ಟುಕೊಳ್ಳಬೇಡಿ. ಯಾರ ಹತ್ತಿರ ಇಟ್ಟಕೊಳ್ಳಬೇಕೋ ಅವರ ಹತ್ತಿರ ಇಟ್ಟುಕೊಳ್ಳಿ ಎಂದು ಅವಾಜ್ ಹಾಕಿದ್ದಾರೆ. ಶೈನ್ ಈ ರೀತಿ ಹೇಳುತ್ತಿದ್ದಂತೆ ಗಾರ್ಡನ್ ಏರಿಯಾದಲ್ಲಿ ಕುಳಿತ್ತಿದ್ದ ಚಂದನಾ ಅಳುತ್ತಾ ಮನೆಯೊಳಗೆ ಹೋಗಿದ್ದಾರೆ. ಚಂದನಾ ಅಳುತ್ತಿರುವುದನ್ನು ನೋಡಿ ಶೈನ್ ನಾನು ತಮಾಷೆ ಮಾಡಿದ್ದು, ಸಿರಿಯಸ್ ಆಗಿ ತಗೋಬೇಡ ಎಂದು ಚಂದನಾರನ್ನು ಸಮಾಧಾನ ಮಾಡಲು ಮುಂದಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ