ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು.

ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು ಹೇಳಿದಂತೆ ಮಾಡಿದ್ದರು. ಇದಾದ ಬಳಿಕ ಚಕ್ರ ತಿರುಗಿಸಿದಾಗ ದೀಪಿಕಾ ಅವರ ಹೆಸರು ಬಂತು. ಈ ವೇಳೆ ಮನೆಯ ಸದಸ್ಯರು ದೀಪಿಕಾ ಅವರಿಗೆ ಸ್ವಿಮ್ಮಿಂಗ್ ಪೂಲ್ನಲ್ಲಿ ಸ್ವಿಮ್ ಮಾಡಿ ನಂತರ ನಾಟಿ ಟೀಚರ್ ಆಗಿ ಮನೆ ಮಂದಿಗೆ ಪಾಠ ಮಾಡಬೇಕು ಎಂದು ಹೇಳಿದರು.

ದೀಪಿಕಾ ಮನೆಯ ಸದಸ್ಯರ ಮಾತಿನಂತೆ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡಿ ಬಳಿಕ ಎಲ್ಲರಿಗೂ ಪಾಠ ಮಾಡುತ್ತಿದ್ದರು. ಈ ವೇಳೆ ದೀಪಿಕಾ, ನಾನು ಏನು ಪಾಠ ಮಾಡುತ್ತಿದ್ದೆ ಎಂದು ಕೇಳಿದಾಗ ಕಿಶನ್ ಟೀ-ಶರ್ಟ್ ಮೇಲೆ ಎತ್ತುವುದನ್ನು ಹೇಳಿಕೊಡುತ್ತಿದ್ದೀರಿ ಎಂದು ಪ್ರತಿಕ್ರಿಯಿಸಿದ್ದಾರೆ. ಆಗ ದೀಪಿಕಾ, ಕಿಶನ್ ಅವರ ಮೈಕ್ ತೆಗೆದು ಅವರನ್ನು ಸ್ವಿಮ್ಮಿಂಗ್ ಪೂಲ್ನಲ್ಲಿ ಬೀಳಿಸಲು ಮುಂದಾಗಿದ್ದಾರೆ. ಈ ವೇಳೆ ಕಿಶನ್ ತಕ್ಷಣ ದೀಪಿಕಾ ಅವರನ್ನು ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್ನಲ್ಲಿ ಬಿದ್ದಿದ್ದಾರೆ.

ಸ್ವಿಮ್ಮಿಂಗ್ ಪೂಲ್ನಲ್ಲಿ ಬೀಳುವಾಗ ದೀಪಿಕಾ ಮೈಕ್ ಧರಿಸಿದ್ದರು. ಆದರೆ ಇದನ್ನು ಅರಿಯದ ಕಿಶನ್ ತಕ್ಷಣ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಮನೆಯ ಸದಸ್ಯರು ಮೈಕ್ ಎಂದು ಕಿರುಚಿದ್ದಾರೆ. ಬಳಿಕ ಆ ಮೈಕ್ ಹಾಳಾಗಿದ್ದು, ಬಿಗ್ ಬಾಸ್ ಮನೆಯಲ್ಲಿದ್ದ ಸಕ್ಕರೆ ಡಬ್ಬವನ್ನು ತೆಗೆದುಕೊಂಡಿದ್ದಾರೆ. ಇದೆಲ್ಲಾ ಆದ ಬಳಿಕ ಕಿಶನ್ ಕ್ಯಾಮೆರಾ ಮುಂದೆ ಹೋಗಿ ಬಿಗ್ ಬಾಸ್ ಬಳಿ ಕ್ಷಮೆ ಕೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಷಿಂಗ್ಟನ್: ಸಾಮಾನ್ಯವಾಗಿ ಸೆಲಬ್ರೆಟಿಗಳು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುತ್ತಾರೆ. ಆದರೆ ಹಾಲಿವುಡ್ನ ಖ್ಯಾತ ನಟಿ, ಗಾಯಕಿ ತನ್ನ ಬೆತ್ತಲೆ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದ್ದಾರೆ. ಹಾಲಿವುಡ್ನ ಮೀನ್ ಗಲ್ರ್ಸ್, ಫ್ರೀಕಿ ಫ್ರೈಡೇ ಸಿನಿಮಾದ ನಟಿ ಲಿಂಡ್ಸೆ ಲೋಹನ್ ಜುಲೈ 2ರಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಡ್ಸೆ ಕನ್ನಡಿಯ ಮುಂದೆ ಬೆತ್ತಲಾಗಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಲಿಂಡ್ಸೆ ಆಭರಣಗಳನ್ನು ಹೊರತಾಗಿ ಏನನ್ನೂ ಧರಿಸಿಲ್ಲ. ಹುಟ್ಟುಹಬ್ಬ ಆಚರಣೆಗೂ 2 ನಿಮಿಷ ಮುನ್ನ…
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…