ಸುದ್ದಿ

ಬಿಗ್ ಬಾಸ್ ರಲ್ಲಿ ದೀಪಿಕಾನ ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದ ಕಿಶನ್,.!

42

ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು.

ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು ಹೇಳಿದಂತೆ ಮಾಡಿದ್ದರು. ಇದಾದ ಬಳಿಕ ಚಕ್ರ ತಿರುಗಿಸಿದಾಗ ದೀಪಿಕಾ ಅವರ ಹೆಸರು ಬಂತು. ಈ ವೇಳೆ ಮನೆಯ ಸದಸ್ಯರು ದೀಪಿಕಾ ಅವರಿಗೆ ಸ್ವಿಮ್ಮಿಂಗ್ ಪೂಲ್‍ನಲ್ಲಿ ಸ್ವಿಮ್ ಮಾಡಿ ನಂತರ ನಾಟಿ ಟೀಚರ್ ಆಗಿ ಮನೆ ಮಂದಿಗೆ ಪಾಠ ಮಾಡಬೇಕು ಎಂದು ಹೇಳಿದರು. 

ದೀಪಿಕಾ ಮನೆಯ ಸದಸ್ಯರ ಮಾತಿನಂತೆ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡಿ ಬಳಿಕ ಎಲ್ಲರಿಗೂ ಪಾಠ ಮಾಡುತ್ತಿದ್ದರು. ಈ ವೇಳೆ ದೀಪಿಕಾ, ನಾನು ಏನು ಪಾಠ ಮಾಡುತ್ತಿದ್ದೆ ಎಂದು ಕೇಳಿದಾಗ ಕಿಶನ್ ಟೀ-ಶರ್ಟ್ ಮೇಲೆ ಎತ್ತುವುದನ್ನು ಹೇಳಿಕೊಡುತ್ತಿದ್ದೀರಿ ಎಂದು ಪ್ರತಿಕ್ರಿಯಿಸಿದ್ದಾರೆ. ಆಗ ದೀಪಿಕಾ, ಕಿಶನ್ ಅವರ ಮೈಕ್ ತೆಗೆದು ಅವರನ್ನು ಸ್ವಿಮ್ಮಿಂಗ್ ಪೂಲ್‍ನಲ್ಲಿ ಬೀಳಿಸಲು ಮುಂದಾಗಿದ್ದಾರೆ. ಈ ವೇಳೆ ಕಿಶನ್ ತಕ್ಷಣ ದೀಪಿಕಾ ಅವರನ್ನು ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ನಲ್ಲಿ ಬಿದ್ದಿದ್ದಾರೆ.

ಸ್ವಿಮ್ಮಿಂಗ್ ಪೂಲ್‍ನಲ್ಲಿ ಬೀಳುವಾಗ ದೀಪಿಕಾ ಮೈಕ್ ಧರಿಸಿದ್ದರು. ಆದರೆ ಇದನ್ನು ಅರಿಯದ ಕಿಶನ್ ತಕ್ಷಣ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಮನೆಯ ಸದಸ್ಯರು ಮೈಕ್ ಎಂದು ಕಿರುಚಿದ್ದಾರೆ. ಬಳಿಕ ಆ ಮೈಕ್ ಹಾಳಾಗಿದ್ದು, ಬಿಗ್ ಬಾಸ್ ಮನೆಯಲ್ಲಿದ್ದ ಸಕ್ಕರೆ ಡಬ್ಬವನ್ನು ತೆಗೆದುಕೊಂಡಿದ್ದಾರೆ. ಇದೆಲ್ಲಾ ಆದ ಬಳಿಕ ಕಿಶನ್ ಕ್ಯಾಮೆರಾ ಮುಂದೆ ಹೋಗಿ ಬಿಗ್ ಬಾಸ್ ಬಳಿ ಕ್ಷಮೆ ಕೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…

  • ಸುದ್ದಿ

    ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ! ಟೆಕ್ಕಿ ಮತ್ತು ಸ್ಟುಡೆಂಟ್​​ಗಳೇ ಇವರ ಟಾರ್ಗೆಟ್​​!!

    ಸ್ಯಾಂಡಲವುಡ್​ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ….

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…

  • ದೇವರು

    ‘ಉಗ್ರ ಹನುಮಂತ’ಚಿತ್ರದ ಹಿಂದಿರುವ ರೋಚಕ ಸ್ಟೋರಿ ಗೊತ್ತಾ ನಿಮ್ಗೆ!ಈ ಚಿತ್ರ ಹೇಗೆ ಬಂತು ಗೊತ್ತಾ?

    ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.