News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಕಾಲಿಗೆ ಬಿದ್ದು ಕೈ ಮುಗಿದು ತಪ್ಪಾಯಿತೆಂದು ಕೇಳಿಕೊಂಡ ಅಕ್ಷತಾ..!

146

ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ..

ಬಿಗ್ ಮನೆಯ ಮಂದಿಗೆ ಬಿಗ್‍ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ ಅಕ್ಷತಾ ಹೇಳಬೇಕಾಗಿತ್ತು.

ಟಾಸ್ಕ್ ಶುರುವಾಗಿ ರಶ್ಮಿ ಕಣ್ಣಿಗೆ ಬಟ್ಟೆ ಕಟ್ಟಲಾಗಿದ್ದು, ಮಡಿಕೆ ಒಡೆಯುತ್ತಿದ್ದರು. ಉಳಿದ ಸ್ಪರ್ಧಿಗಳು ಅವರಿಗೆ ಗೈಡ್ ಮಾಡಲು ಎಲ್ಲರೂ ಕೂಗಾಡುತ್ತಿದ್ದರು. ಈ ನಡುವೆ ಅಕ್ಷತಾ ಮಡಿಕೆಯಲ್ಲಿ ಸಿಕ್ಕ ಚೀಟಿಗಳನ್ನು ಓದಿ ಪದಾರ್ಥಗಳ ಹೆಸರನ್ನು ಹೇಳುತ್ತಿದ್ದರು. ಅಕ್ಷತಾ ಹೇಳುವ ಪದಾರ್ಥವನ್ನು ಆಂಡಿ ಬರೆಯುತ್ತಿದ್ದರು. ಆದರೆ ಎಲ್ಲರೂ ಕೂಗಾಡುತ್ತಿದ್ದ ಕಾರಣ ಅಕ್ಷತಾ ಹೇಳುತ್ತಿದ್ದ ಪದಾರ್ಥಗಳ ಹೆಸರು ಕೇಳಿಸುತ್ತಿರಲಿಲ್ಲ.

ಕೆಲವು ಬಾರಿ ಅಕ್ಷತಾ, ಆಂಡಿ ಬಳಿ ಬಂದು ಹೇಳುತ್ತಿದ್ದರು. ಈ ವೇಳೆ ಬಝರ್ ಶಬ್ಧ ಬಂತು. ಆಗ ಪಾಯಿಂಟ್ಸ್ ಇನ್ನೂ ಉಳಿದಿತ್ತು. ಹೀಗಾಗಿ ಕೋಪಗೊಂಡ ರಾಕೇಶ್, ಅಕ್ಷತಾ ವಿರುದ್ಧ ಕೂಗಾಡುತ್ತಿದ್ದರು. ಆಗ ರಾಕೇಶ್, ನೀನು ಹತ್ತಿರ ಬಂದು ಹೇಳಬೇಕಿತ್ತು. ಯಾಕಂದ್ರೆ ಇನ್ನು ಪಾಯಿಂಟ್ಸ್ ಇತ್ತು ಅಂತ ಅಕ್ಷತಾಗೆ ಹೇಳಿದ್ರು. ಆಗ ಅಕ್ಷತಾ, ಎಲ್ಲರೂ ಕೂಡಾಗುತ್ತಿದ್ದರು ಆದ್ದರಿಂದ ನನ್ನ ಧ್ವನಿ ಕೇಳಿಸುತ್ತಿರಲಿಲ್ಲ ಎಂದು ರಾಕೇಶ್‍ಗೆ ಉತ್ತರ ಕೊಟ್ಟರು.

ಮಾತು ಮುಂದುವರಿಸಿದ ರಾಕೇಶ್, ನೀನು ಎಲ್ಲರ ಧ್ವನಿಗಿಂತ ಜೋರಾಗಿ ಕೇಳಿಸುವ ರೀತಿ ಹೇಳಬೇಕಿತ್ತು ಎಂದು ಅಕ್ಷತಾಗೆ ಹೇಳಿದರು. ಇದರಿಂದ ಬೇಸರಗೊಂಡ ಅಕ್ಷತಾ ತಪ್ಪು ನನ್ನದೆ, ಕ್ಷಮಿಸಿ ಎಂದು ಹೇಳಿ ಕೈ ಮುಗಿದು ರಾಕೇಶ್ ಕಾಲಿಗೆ ಬಿದ್ದಿದ್ದಾರೆ. ಬಳಿಕ ಇದೇ ವಿಚಾರಕ್ಕೆ ಅಕ್ಷತಾ ಮತ್ತು ರಾಕೇಶ್ ನಡುವೆ ಮಾತಿನ ಚಕಮಕಿ ನಡೆದಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ನೀತಿ ಕಥೆ

    ಕೋತಿಯಿಂದ ಶ್ರೀಮಂತನಾದ. ನಿಜಕ್ಕೂ ರೋಚಕ ಕಥೆ.!

    ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….

  • ಸುದ್ದಿ

    ನೀವ್ ನಂಬಲ್ಲ…ಈ ರಾಜ್ಯದಲ್ಲಿ ಅತ್ಯಾಚಾರ ಮಾಡೋದು ತಪ್ಪೇ ಅಲ್ವಂತೆ..!ಅತ್ಯಾಚಾರ ಮಾಡಿದವನಿಗೆ ಏನ್ ಮಾಡ್ತಾರೆ ಎಂದು ತಿಳಿದ್ರೆ ನೀವ್ ಶಾಕ್ ಆಗ್ತೀರಾ…

    ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಜೀವನಶೈಲಿ

    ಬಾರ್ಬಿಯಂತೆ ಕಾಣಲು ತಿಂಗಳಿಗೆ ಈ ಯುವತಿ ಭಾರೀ ಹಣ ಖರ್ಚು..!ತಿಳಿಯಲು ಈ ಲೇಖನ ಓದಿ…

    ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.

  • ಸಿನಿಮಾ

    ಟಾಲಿವುಡ್ ಸ್ಟಾರ್ ಪ್ರಭಾಸ್ ಚಿರಂಜೀವಿ ಫ್ಯಾಮಿಲಿಯ ಅಳಿಯನಾಗ್ತಾರಾ ..?ತಿಳಿಯಲು ಈ ಲೇಖನ ಓದಿ…

    ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….