ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ..
ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ ಅಕ್ಷತಾ ಹೇಳಬೇಕಾಗಿತ್ತು.

ಟಾಸ್ಕ್ ಶುರುವಾಗಿ ರಶ್ಮಿ ಕಣ್ಣಿಗೆ ಬಟ್ಟೆ ಕಟ್ಟಲಾಗಿದ್ದು, ಮಡಿಕೆ ಒಡೆಯುತ್ತಿದ್ದರು. ಉಳಿದ ಸ್ಪರ್ಧಿಗಳು ಅವರಿಗೆ ಗೈಡ್ ಮಾಡಲು ಎಲ್ಲರೂ ಕೂಗಾಡುತ್ತಿದ್ದರು. ಈ ನಡುವೆ ಅಕ್ಷತಾ ಮಡಿಕೆಯಲ್ಲಿ ಸಿಕ್ಕ ಚೀಟಿಗಳನ್ನು ಓದಿ ಪದಾರ್ಥಗಳ ಹೆಸರನ್ನು ಹೇಳುತ್ತಿದ್ದರು. ಅಕ್ಷತಾ ಹೇಳುವ ಪದಾರ್ಥವನ್ನು ಆಂಡಿ ಬರೆಯುತ್ತಿದ್ದರು. ಆದರೆ ಎಲ್ಲರೂ ಕೂಗಾಡುತ್ತಿದ್ದ ಕಾರಣ ಅಕ್ಷತಾ ಹೇಳುತ್ತಿದ್ದ ಪದಾರ್ಥಗಳ ಹೆಸರು ಕೇಳಿಸುತ್ತಿರಲಿಲ್ಲ.

ಕೆಲವು ಬಾರಿ ಅಕ್ಷತಾ, ಆಂಡಿ ಬಳಿ ಬಂದು ಹೇಳುತ್ತಿದ್ದರು. ಈ ವೇಳೆ ಬಝರ್ ಶಬ್ಧ ಬಂತು. ಆಗ ಪಾಯಿಂಟ್ಸ್ ಇನ್ನೂ ಉಳಿದಿತ್ತು. ಹೀಗಾಗಿ ಕೋಪಗೊಂಡ ರಾಕೇಶ್, ಅಕ್ಷತಾ ವಿರುದ್ಧ ಕೂಗಾಡುತ್ತಿದ್ದರು. ಆಗ ರಾಕೇಶ್, ನೀನು ಹತ್ತಿರ ಬಂದು ಹೇಳಬೇಕಿತ್ತು. ಯಾಕಂದ್ರೆ ಇನ್ನು ಪಾಯಿಂಟ್ಸ್ ಇತ್ತು ಅಂತ ಅಕ್ಷತಾಗೆ ಹೇಳಿದ್ರು. ಆಗ ಅಕ್ಷತಾ, ಎಲ್ಲರೂ ಕೂಡಾಗುತ್ತಿದ್ದರು ಆದ್ದರಿಂದ ನನ್ನ ಧ್ವನಿ ಕೇಳಿಸುತ್ತಿರಲಿಲ್ಲ ಎಂದು ರಾಕೇಶ್ಗೆ ಉತ್ತರ ಕೊಟ್ಟರು.

ಮಾತು ಮುಂದುವರಿಸಿದ ರಾಕೇಶ್, ನೀನು ಎಲ್ಲರ ಧ್ವನಿಗಿಂತ ಜೋರಾಗಿ ಕೇಳಿಸುವ ರೀತಿ ಹೇಳಬೇಕಿತ್ತು ಎಂದು ಅಕ್ಷತಾಗೆ ಹೇಳಿದರು. ಇದರಿಂದ ಬೇಸರಗೊಂಡ ಅಕ್ಷತಾ ತಪ್ಪು ನನ್ನದೆ, ಕ್ಷಮಿಸಿ ಎಂದು ಹೇಳಿ ಕೈ ಮುಗಿದು ರಾಕೇಶ್ ಕಾಲಿಗೆ ಬಿದ್ದಿದ್ದಾರೆ. ಬಳಿಕ ಇದೇ ವಿಚಾರಕ್ಕೆ ಅಕ್ಷತಾ ಮತ್ತು ರಾಕೇಶ್ ನಡುವೆ ಮಾತಿನ ಚಕಮಕಿ ನಡೆದಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.