ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ..
ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ ಅಕ್ಷತಾ ಹೇಳಬೇಕಾಗಿತ್ತು.

ಟಾಸ್ಕ್ ಶುರುವಾಗಿ ರಶ್ಮಿ ಕಣ್ಣಿಗೆ ಬಟ್ಟೆ ಕಟ್ಟಲಾಗಿದ್ದು, ಮಡಿಕೆ ಒಡೆಯುತ್ತಿದ್ದರು. ಉಳಿದ ಸ್ಪರ್ಧಿಗಳು ಅವರಿಗೆ ಗೈಡ್ ಮಾಡಲು ಎಲ್ಲರೂ ಕೂಗಾಡುತ್ತಿದ್ದರು. ಈ ನಡುವೆ ಅಕ್ಷತಾ ಮಡಿಕೆಯಲ್ಲಿ ಸಿಕ್ಕ ಚೀಟಿಗಳನ್ನು ಓದಿ ಪದಾರ್ಥಗಳ ಹೆಸರನ್ನು ಹೇಳುತ್ತಿದ್ದರು. ಅಕ್ಷತಾ ಹೇಳುವ ಪದಾರ್ಥವನ್ನು ಆಂಡಿ ಬರೆಯುತ್ತಿದ್ದರು. ಆದರೆ ಎಲ್ಲರೂ ಕೂಗಾಡುತ್ತಿದ್ದ ಕಾರಣ ಅಕ್ಷತಾ ಹೇಳುತ್ತಿದ್ದ ಪದಾರ್ಥಗಳ ಹೆಸರು ಕೇಳಿಸುತ್ತಿರಲಿಲ್ಲ.

ಕೆಲವು ಬಾರಿ ಅಕ್ಷತಾ, ಆಂಡಿ ಬಳಿ ಬಂದು ಹೇಳುತ್ತಿದ್ದರು. ಈ ವೇಳೆ ಬಝರ್ ಶಬ್ಧ ಬಂತು. ಆಗ ಪಾಯಿಂಟ್ಸ್ ಇನ್ನೂ ಉಳಿದಿತ್ತು. ಹೀಗಾಗಿ ಕೋಪಗೊಂಡ ರಾಕೇಶ್, ಅಕ್ಷತಾ ವಿರುದ್ಧ ಕೂಗಾಡುತ್ತಿದ್ದರು. ಆಗ ರಾಕೇಶ್, ನೀನು ಹತ್ತಿರ ಬಂದು ಹೇಳಬೇಕಿತ್ತು. ಯಾಕಂದ್ರೆ ಇನ್ನು ಪಾಯಿಂಟ್ಸ್ ಇತ್ತು ಅಂತ ಅಕ್ಷತಾಗೆ ಹೇಳಿದ್ರು. ಆಗ ಅಕ್ಷತಾ, ಎಲ್ಲರೂ ಕೂಡಾಗುತ್ತಿದ್ದರು ಆದ್ದರಿಂದ ನನ್ನ ಧ್ವನಿ ಕೇಳಿಸುತ್ತಿರಲಿಲ್ಲ ಎಂದು ರಾಕೇಶ್ಗೆ ಉತ್ತರ ಕೊಟ್ಟರು.

ಮಾತು ಮುಂದುವರಿಸಿದ ರಾಕೇಶ್, ನೀನು ಎಲ್ಲರ ಧ್ವನಿಗಿಂತ ಜೋರಾಗಿ ಕೇಳಿಸುವ ರೀತಿ ಹೇಳಬೇಕಿತ್ತು ಎಂದು ಅಕ್ಷತಾಗೆ ಹೇಳಿದರು. ಇದರಿಂದ ಬೇಸರಗೊಂಡ ಅಕ್ಷತಾ ತಪ್ಪು ನನ್ನದೆ, ಕ್ಷಮಿಸಿ ಎಂದು ಹೇಳಿ ಕೈ ಮುಗಿದು ರಾಕೇಶ್ ಕಾಲಿಗೆ ಬಿದ್ದಿದ್ದಾರೆ. ಬಳಿಕ ಇದೇ ವಿಚಾರಕ್ಕೆ ಅಕ್ಷತಾ ಮತ್ತು ರಾಕೇಶ್ ನಡುವೆ ಮಾತಿನ ಚಕಮಕಿ ನಡೆದಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
![]()
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…