ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ..
ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ ಅಕ್ಷತಾ ಹೇಳಬೇಕಾಗಿತ್ತು.

ಟಾಸ್ಕ್ ಶುರುವಾಗಿ ರಶ್ಮಿ ಕಣ್ಣಿಗೆ ಬಟ್ಟೆ ಕಟ್ಟಲಾಗಿದ್ದು, ಮಡಿಕೆ ಒಡೆಯುತ್ತಿದ್ದರು. ಉಳಿದ ಸ್ಪರ್ಧಿಗಳು ಅವರಿಗೆ ಗೈಡ್ ಮಾಡಲು ಎಲ್ಲರೂ ಕೂಗಾಡುತ್ತಿದ್ದರು. ಈ ನಡುವೆ ಅಕ್ಷತಾ ಮಡಿಕೆಯಲ್ಲಿ ಸಿಕ್ಕ ಚೀಟಿಗಳನ್ನು ಓದಿ ಪದಾರ್ಥಗಳ ಹೆಸರನ್ನು ಹೇಳುತ್ತಿದ್ದರು. ಅಕ್ಷತಾ ಹೇಳುವ ಪದಾರ್ಥವನ್ನು ಆಂಡಿ ಬರೆಯುತ್ತಿದ್ದರು. ಆದರೆ ಎಲ್ಲರೂ ಕೂಗಾಡುತ್ತಿದ್ದ ಕಾರಣ ಅಕ್ಷತಾ ಹೇಳುತ್ತಿದ್ದ ಪದಾರ್ಥಗಳ ಹೆಸರು ಕೇಳಿಸುತ್ತಿರಲಿಲ್ಲ.

ಕೆಲವು ಬಾರಿ ಅಕ್ಷತಾ, ಆಂಡಿ ಬಳಿ ಬಂದು ಹೇಳುತ್ತಿದ್ದರು. ಈ ವೇಳೆ ಬಝರ್ ಶಬ್ಧ ಬಂತು. ಆಗ ಪಾಯಿಂಟ್ಸ್ ಇನ್ನೂ ಉಳಿದಿತ್ತು. ಹೀಗಾಗಿ ಕೋಪಗೊಂಡ ರಾಕೇಶ್, ಅಕ್ಷತಾ ವಿರುದ್ಧ ಕೂಗಾಡುತ್ತಿದ್ದರು. ಆಗ ರಾಕೇಶ್, ನೀನು ಹತ್ತಿರ ಬಂದು ಹೇಳಬೇಕಿತ್ತು. ಯಾಕಂದ್ರೆ ಇನ್ನು ಪಾಯಿಂಟ್ಸ್ ಇತ್ತು ಅಂತ ಅಕ್ಷತಾಗೆ ಹೇಳಿದ್ರು. ಆಗ ಅಕ್ಷತಾ, ಎಲ್ಲರೂ ಕೂಡಾಗುತ್ತಿದ್ದರು ಆದ್ದರಿಂದ ನನ್ನ ಧ್ವನಿ ಕೇಳಿಸುತ್ತಿರಲಿಲ್ಲ ಎಂದು ರಾಕೇಶ್ಗೆ ಉತ್ತರ ಕೊಟ್ಟರು.

ಮಾತು ಮುಂದುವರಿಸಿದ ರಾಕೇಶ್, ನೀನು ಎಲ್ಲರ ಧ್ವನಿಗಿಂತ ಜೋರಾಗಿ ಕೇಳಿಸುವ ರೀತಿ ಹೇಳಬೇಕಿತ್ತು ಎಂದು ಅಕ್ಷತಾಗೆ ಹೇಳಿದರು. ಇದರಿಂದ ಬೇಸರಗೊಂಡ ಅಕ್ಷತಾ ತಪ್ಪು ನನ್ನದೆ, ಕ್ಷಮಿಸಿ ಎಂದು ಹೇಳಿ ಕೈ ಮುಗಿದು ರಾಕೇಶ್ ಕಾಲಿಗೆ ಬಿದ್ದಿದ್ದಾರೆ. ಬಳಿಕ ಇದೇ ವಿಚಾರಕ್ಕೆ ಅಕ್ಷತಾ ಮತ್ತು ರಾಕೇಶ್ ನಡುವೆ ಮಾತಿನ ಚಕಮಕಿ ನಡೆದಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…