ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ.

ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದಾರೆ.

ಬರ್ತ್ ಡೇ ಬಂಪ್ಸ್ ಪಡೆದ ನಂತರ ಯುವಕ ಕ್ಷೇಮವಾಗಿದ್ದನು. ಆದರೆ ಮನೆಗೆ ಹೋದ ನಂತರ ಆತನಿಗೆ ತೀವ್ರವಾಗಿ ಹೊಟ್ಟೆ ನೋವು ಬಂದಿದೆ. ಬಳಿಕ ಆತನ ಪೋಷಕರು ಆತನಿಗೆ ಆಸ್ಪತ್ರೆಗೆ ಸೇರಿಸಿದ್ದರು.
ಸ್ನೇಹಿತರು ಬರ್ತ್ಡೇ ಬಂಪ್ಸ್ ಕೊಟ್ಟಿದ್ದರಿಂದ ಯುವಕನ ಮೆದೋಜೀರಕ ಗ್ರಂಥಿ(ಪ್ಯಾಂಕ್ರಿಯಾಸ್)ಗೆ ಗಂಭೀರವಾಗಿ ಗಾಯಗೊಂಡಿತ್ತು. ಇದರಿಂದ ಯುವಕ ತನ್ನ ಹುಟ್ಟುಹಬ್ಬದಿಂದಲೇ ಮೃತಪಟ್ಟಿದ್ದಾನೆ.

ಹುಟ್ಟುಹಬ್ಬದ ಹೆಸರಲ್ಲಿ ಸ್ನೇಹಿತರು ಮನಬಂದಂತೆ ಯುವಕನಿಗೆ ಥಳಿಸಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ವಿಡಿಯೋ ನೋಡಿದ ಜನರು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…