ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ.

ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದಾರೆ.

ಬರ್ತ್ ಡೇ ಬಂಪ್ಸ್ ಪಡೆದ ನಂತರ ಯುವಕ ಕ್ಷೇಮವಾಗಿದ್ದನು. ಆದರೆ ಮನೆಗೆ ಹೋದ ನಂತರ ಆತನಿಗೆ ತೀವ್ರವಾಗಿ ಹೊಟ್ಟೆ ನೋವು ಬಂದಿದೆ. ಬಳಿಕ ಆತನ ಪೋಷಕರು ಆತನಿಗೆ ಆಸ್ಪತ್ರೆಗೆ ಸೇರಿಸಿದ್ದರು.
ಸ್ನೇಹಿತರು ಬರ್ತ್ಡೇ ಬಂಪ್ಸ್ ಕೊಟ್ಟಿದ್ದರಿಂದ ಯುವಕನ ಮೆದೋಜೀರಕ ಗ್ರಂಥಿ(ಪ್ಯಾಂಕ್ರಿಯಾಸ್)ಗೆ ಗಂಭೀರವಾಗಿ ಗಾಯಗೊಂಡಿತ್ತು. ಇದರಿಂದ ಯುವಕ ತನ್ನ ಹುಟ್ಟುಹಬ್ಬದಿಂದಲೇ ಮೃತಪಟ್ಟಿದ್ದಾನೆ.

ಹುಟ್ಟುಹಬ್ಬದ ಹೆಸರಲ್ಲಿ ಸ್ನೇಹಿತರು ಮನಬಂದಂತೆ ಯುವಕನಿಗೆ ಥಳಿಸಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ವಿಡಿಯೋ ನೋಡಿದ ಜನರು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.
ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು