ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ.

ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದಾರೆ.

ಬರ್ತ್ ಡೇ ಬಂಪ್ಸ್ ಪಡೆದ ನಂತರ ಯುವಕ ಕ್ಷೇಮವಾಗಿದ್ದನು. ಆದರೆ ಮನೆಗೆ ಹೋದ ನಂತರ ಆತನಿಗೆ ತೀವ್ರವಾಗಿ ಹೊಟ್ಟೆ ನೋವು ಬಂದಿದೆ. ಬಳಿಕ ಆತನ ಪೋಷಕರು ಆತನಿಗೆ ಆಸ್ಪತ್ರೆಗೆ ಸೇರಿಸಿದ್ದರು.
ಸ್ನೇಹಿತರು ಬರ್ತ್ಡೇ ಬಂಪ್ಸ್ ಕೊಟ್ಟಿದ್ದರಿಂದ ಯುವಕನ ಮೆದೋಜೀರಕ ಗ್ರಂಥಿ(ಪ್ಯಾಂಕ್ರಿಯಾಸ್)ಗೆ ಗಂಭೀರವಾಗಿ ಗಾಯಗೊಂಡಿತ್ತು. ಇದರಿಂದ ಯುವಕ ತನ್ನ ಹುಟ್ಟುಹಬ್ಬದಿಂದಲೇ ಮೃತಪಟ್ಟಿದ್ದಾನೆ.

ಹುಟ್ಟುಹಬ್ಬದ ಹೆಸರಲ್ಲಿ ಸ್ನೇಹಿತರು ಮನಬಂದಂತೆ ಯುವಕನಿಗೆ ಥಳಿಸಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ವಿಡಿಯೋ ನೋಡಿದ ಜನರು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…