ಸುದ್ದಿ

ಸ್ನೇಹಿತರು ಕೊಟ್ಟ ಬರ್ತ್ ಡೇ ಬಂಪ್ಸ್ ನಿಂದಾಗಿ ಹುಟ್ಟುಹಬ್ಬದ ದಿನವೇ ಸಾವನಪ್ಪಿದ ವಿಧ್ಯಾರ್ಥಿ…

535

ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ.

ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದಾರೆ.

ಬರ್ತ್ ಡೇ ಬಂಪ್ಸ್ ಪಡೆದ ನಂತರ ಯುವಕ ಕ್ಷೇಮವಾಗಿದ್ದನು. ಆದರೆ ಮನೆಗೆ ಹೋದ ನಂತರ ಆತನಿಗೆ ತೀವ್ರವಾಗಿ ಹೊಟ್ಟೆ ನೋವು ಬಂದಿದೆ. ಬಳಿಕ ಆತನ ಪೋಷಕರು ಆತನಿಗೆ ಆಸ್ಪತ್ರೆಗೆ ಸೇರಿಸಿದ್ದರು.

ಸ್ನೇಹಿತರು ಬರ್ತ್‍ಡೇ ಬಂಪ್ಸ್ ಕೊಟ್ಟಿದ್ದರಿಂದ ಯುವಕನ ಮೆದೋಜೀರಕ ಗ್ರಂಥಿ(ಪ್ಯಾಂಕ್ರಿಯಾಸ್)ಗೆ ಗಂಭೀರವಾಗಿ ಗಾಯಗೊಂಡಿತ್ತು. ಇದರಿಂದ ಯುವಕ ತನ್ನ ಹುಟ್ಟುಹಬ್ಬದಿಂದಲೇ ಮೃತಪಟ್ಟಿದ್ದಾನೆ.

ಹುಟ್ಟುಹಬ್ಬದ ಹೆಸರಲ್ಲಿ ಸ್ನೇಹಿತರು ಮನಬಂದಂತೆ ಯುವಕನಿಗೆ ಥಳಿಸಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ವಿಡಿಯೋ ನೋಡಿದ ಜನರು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ಪೋಟಕ ಮಾಹಿತಿ;ಪಬ್‌ಜಿ ವ್ಯಸನದಿಂದಾಗಿ ಯುವಕನ ಜೀವನವಾಯ್ತು ನರಕ!

    ಜನಪ್ರಿಯ ಆನ್‌ಲೈನ್ ಆಟಗಳಲ್ಲಿ ಒಂದಾದ ಪಬ್‌ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್‌ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್‌ನಲ್ಲಿವರದಿಯಾಗಿದೆ. ಹೌದು, ಪಬ್‌ಜಿ ಆಟದ ಕಾರಣದಿಂದಾಗಿ ಹೈದರಾಬಾದ್‌ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್‌ಜಿಗೆವ್ಯಸನಿಯಾಗಿದ್ದ ಹೈದರಾಬಾದ್‌ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…

  • ಸುದ್ದಿ

    ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾರಂತೆ ಸ್ಯಾಂಡಲ್ ವುಡ್ ರಾಧಿಕಾ….!

    ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…

  • ಸುದ್ದಿ

    ಶಾಕಿಂಗ್ ನ್ಯೂಸ್!ಯಲಹಂಕ ಏರ್ ಶೋ ನೋಡಲು ಹೋದವರ 150ಕ್ಕೂ ಹೆಚ್ಚು ಕಾರುಗಳು ಭಸ್ಮ?ಬಂದ್ ಆಯ್ತು ಏರ್ ಶೋ

    ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…

  • bank, ಬ್ಯಾಂಕ್

    ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ ಗ್ಯಾರಂಟಿ

    ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.   ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…

    Loading