ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ.

ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ.

ಕ್ಯಾಂಡಲ್ ಆರಿಸುತ್ತಿದ್ದಂತೆ ಕೇಕ್ ಮೇಲೆ ಬ್ಯಾಕ್ಟೀರಿಯಾಗಳ ಪ್ರಮಾಣ ದಿಢೀರನೆ ವೃದ್ಧಿಯಾಗುತ್ತದೆ. ಹಾಗಾಗಿ ಆ ಕೇಕ್ ತಿನ್ನುವುದು ಆರೋಗ್ಯಕ್ಕೆ ಅಪಾಯಕಾರಿ ಎನ್ನುತ್ತಾರೆ ವಿಜ್ಞಾನಿಗಳು. ಕೇಕ್ ಮೇಲೆ ಕ್ಯಾಂಡಲ್ ಇಟ್ಟು ಅದನ್ನು ಆರಿಸುವ ಸಂಪ್ರದಾಯ ಆರೋಗ್ಯಕ್ಕೆ ಮಾರಕ ಅಂತಾ ಅಭಿಪ್ರಾಯಪಟ್ಟಿದ್ದಾರೆ.

ಸಾಮಾನ್ಯವಾಗಿ ಎಲ್ಲರೂ ತಮ್ಮ ಹುಟ್ಟುಹಬ್ಬಗಳಲ್ಲಿ ಕ್ಯಾಂಡಲ್ ಉರಿಸಿ ಆರಿಸ್ತಾರೆ. ಆದ್ರೆ ಇದುವರೆಗೂ ಈ ಆಚರಣೆಯಲ್ಲಿರೋ ಅಪಾಯದ ಬಗ್ಗೆ ಯಾರೂ ಗಮನ ಹರಿಸಿರಲಿಲ್ಲ. ಮನುಷ್ಯರ ಬಾಯಲ್ಲಿ ಸಾಕಷ್ಟು ಬ್ಯಾಕ್ಟೀರಿಯಾಗಳಿರುತ್ತವೆ. ಆದ್ರೆ ಅವುಗಳಲ್ಲಿ ಬಹುತೇಕ ಯಾವುದೂ ಹಾನಿಕಾರಕವಾಗಿರುವುದಿಲ್ಲ. ಅಕಸ್ಮಾತ್ ಕ್ಯಾಂಡಲ್ ಆರಿಸಿದ ವ್ಯಕ್ತಿಗೇನಾದ್ರೂ ಖಾಯಿಲೆ ಇದ್ರೆ, ಆರೋಗ್ಯ ಸಮಸ್ಯೆ ಇದ್ರೆ ಅಪಾಯ ಗ್ಯಾರಂಟಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
*ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…