ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ.

ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ.

ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ ಖಾನೆ ಹಾಗೂ ಮೀನು ಮಾರುಕಟ್ಟೆಯ ಗಲೀಜು ನೀರು ಕೂಡುತ್ತಿರುವುದರಿಂದ ಕುಡಿಯುವ ನೀರಿನಲ್ಲಿ ರಕ್ತದ ನೀರು ಬರುತ್ತಿದೆ. ಈ ಹಿಂದೆ ಕೂಡಾ ರಸ್ತೆಯ ಮೇಲೆಯೇ ಕಸಾಯಿ ಖಾನೆಯ ನೀರು ಹರಿಯುತ್ತಿತ್ತು. ಆದರೆ ಈಗ ಅದೇ ಕಸಾಯಿ ಖಾನೆ ಹಾಗೂ ಮೀನು ಮಾರುಕಟ್ಟೆಯ ಗಲಿಜು ನೀರು ಜನರ ಮನೆಗೆ ಬರುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಒಂದೆಡೆ ಬರಗಾಲದಿಂದ ಕುಡಿಯಲು ನೀರಿಲ್ಲದೇ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಆದರೆ ಇಲ್ಲಿಯ ಜನರಿಗೆ ಕುಡಿಯುವ ನೀರು ಹೋಗಲಿ ಬಳಸಲು ಕೂಡ ನೀರಿಲ್ಲದಂತೆ ಆಗಿದೆ. ಇದಕ್ಕೆಲ್ಲ ಪಾಲಿಕೆ ಹಾಗೂ ಜಲ ಮಂಡಳಿಯ ನಿರ್ಲಕ್ಷ್ಯ ಕಾರಣ ಎಂದು ಜನರು ಹಿಡಿ ಶಾಪ ಹಾಕುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…
ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…