ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ.
ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ.
ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ ಖಾನೆ ಹಾಗೂ ಮೀನು ಮಾರುಕಟ್ಟೆಯ ಗಲೀಜು ನೀರು ಕೂಡುತ್ತಿರುವುದರಿಂದ ಕುಡಿಯುವ ನೀರಿನಲ್ಲಿ ರಕ್ತದ ನೀರು ಬರುತ್ತಿದೆ. ಈ ಹಿಂದೆ ಕೂಡಾ ರಸ್ತೆಯ ಮೇಲೆಯೇ ಕಸಾಯಿ ಖಾನೆಯ ನೀರು ಹರಿಯುತ್ತಿತ್ತು. ಆದರೆ ಈಗ ಅದೇ ಕಸಾಯಿ ಖಾನೆ ಹಾಗೂ ಮೀನು ಮಾರುಕಟ್ಟೆಯ ಗಲಿಜು ನೀರು ಜನರ ಮನೆಗೆ ಬರುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಒಂದೆಡೆ ಬರಗಾಲದಿಂದ ಕುಡಿಯಲು ನೀರಿಲ್ಲದೇ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಆದರೆ ಇಲ್ಲಿಯ ಜನರಿಗೆ ಕುಡಿಯುವ ನೀರು ಹೋಗಲಿ ಬಳಸಲು ಕೂಡ ನೀರಿಲ್ಲದಂತೆ ಆಗಿದೆ. ಇದಕ್ಕೆಲ್ಲ ಪಾಲಿಕೆ ಹಾಗೂ ಜಲ ಮಂಡಳಿಯ ನಿರ್ಲಕ್ಷ್ಯ ಕಾರಣ ಎಂದು ಜನರು ಹಿಡಿ ಶಾಪ ಹಾಕುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…
ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.