ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ವಿದ್ಯಾರ್ಥಿಗಳು ನೇರವಾಗಿ ಎಸ್ಎಸ್ಎಲ್ಸಿಯಲ್ಲಿ ಪಬ್ಲಿಕ್ ಪರೀಕ್ಷೆ ಎದುರಿಸುವುದರಿಂದ ಕೆಲವೊಮ್ಮೆ ಆತಂಕ ಎದುರಿಸಬೇಕಾತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಲು 6 ಮತ್ತು 8ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವಂತೆ ವಿಧಾನ ಪರಿಷತ್ ಸದಸ್ಯರು ಮತ್ತು ಪೋಷಕರು ಒತ್ತಾಯ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಇದರ ಬಗ್ಗೆ ಚಿಂತನೆ ನಡಸಲಾಗಿದೆ ಎಂದರು.

ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರತಿ ತರಗತಿಗೆ 30 ಬದಲು 60 ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳುವಂತೆ ಒತ್ತಡ ಬಂದಿದೆ. ಇದರ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಮತ್ತು ಪಬ್ಲಿಕ್ ಶಾಲೆಯ ಶಿಕ್ಷಣ ಮಾಧ್ಯಮದ ಬಗ್ಗೆ ಸಾಹಿತಿಗಳು ಆಕ್ಷೇಪ ವ್ಯಕ್ತಪಡಿಸಿಕಿದ್ದಾರೆ. ಇದರ ಬಗ್ಗೆ ಸಾಹಿತಿಗಳ ಜೊತೆಗೆ ಚರ್ಚಿಸಿ ಅಂತಿಮವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅಭಿವೃದ್ಧಿ ಕಾರ್ಯದ ವಿಚಾರದಲ್ಲಿ ರಾಜಕೀಯ ಮಾಡಬಾರದು. ಮಕ್ಕಳ ಭವಿಷ್ಯ ನಿಟ್ಟಿನಲ್ಲಿ ಒಳ್ಳೆಯ ಕಾರ್ಯಮಾಡಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಸಲಹೆ ನೀಡಿದರು. ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿಟಮಿನ್ ಮಾತ್ರೆ ನುಂಗಿಸಿದ ಸಚಿವ ಸುರೇಶ್ ಕುಮಾರ್ ಅವರು ವಿದ್ಯಾರ್ಥಿಗಳಿಂದ ಮಗ್ಗಿ ಹೇಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….