ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ.

* ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ.
* ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು.
* ಚಪಾತಿ, ರೊಟ್ಟಿ ಹಿಟ್ಟನ್ನು ಕಲೆಸುವಾಗ ಒಡೆದ ಹಾಲಿನ ನೀರನ್ನು ಬಳಸುವುದರಿಂದ ಹಿಟ್ಟು ಮೃದುವಾಗುವುದಲ್ಲದೆ ರುಚಿ ಕೂಡ ಹೆಚ್ಚಾಗುತ್ತದೆ.

* ಒಡೆದ ಹಾಲಿನ ನೀರಿಗೆ ಕಡಲೆ ಹಿಟ್ಟು, ಅರಿಶಿನ ಮತ್ತು ಗಂಧದ ಪುಡಿ ಸೇರಿಸಿ ಮುಖಕ್ಕೆ ಹಚ್ಚುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
* ಒಂದು ಪಾತ್ರೆಗೆ ಒಡೆದ ಹಾಲನ್ನು ಹಾಕಬೇಕು. ಅವಶ್ಯಕತೆಗೆ ತಕ್ಕಷ್ಟು ಸಕ್ಕರೆಯನ್ನು ಹಾಕಬೇಕು. ನೀರು ಆರುವವರೆಗೆ ಬಿಸಿ ಮಾಡಬೇಕು. ಕೊನೆಯಲ್ಲಿ ಉಳಿಯುವ ಕಣಕದಿಂದ ರಸಗುಲ್ಲ ಅಥವಾ ಬರ್ಫಿ ತಯಾರಿಸಬಹುದು.

* ಒಡೆದ ಹಾಲನ್ನು ಚೆನ್ನಾಗಿ ಕುದಿಸಬೇಕು. ನಂತರ ಸ್ವಚ್ಛ ಬಟ್ಟೆ ಒಳಗೆ ಒಡೆದ ಹಾಲನ್ನು ಹಾಕಿ ಬಿಗಿಯಾಗಿ ಕಟ್ಟಬೇಕು. ಕೆಲ ಗಂಟೆಗಳ ಬಳಿಕ ಪನ್ನೀರ್ ಸಿದ್ಧವಾಗಿರುತ್ತದೆ ಇದು ಮಾರುಕಟ್ಟೆಯಲ್ಲಿ ಸಿಗುವ ಪನ್ನೀರ್ ಗಿಂತ ತಾಜಾ ಹಾಗೂ ಮೃದು.
* ಒಡೆದ ಹಾಲನ್ನು ಮೊಸರು ಮಾಡಿ ತಿನ್ನಬಹುದು. ಒಡೆದ ಹಾಲಿಗೆ ಸ್ವಲ್ಪ ಮೊಸರು ಹಾಕಿದರೆ ರುಚಿ ಹೆಚ್ಚುತ್ತದೆ.
* ಸೂಪ್ ಮಾಡ್ತಾ ಇದ್ದರೆ ನೀರಿನ ಬದಲು ಒಡೆದ ಹಾಲಿನ ನೀರನ್ನು ಬಳಸಿದರೆ ರುಚಿ ಹೆಚ್ಚುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…