ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ.

* ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ.
* ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು.
* ಚಪಾತಿ, ರೊಟ್ಟಿ ಹಿಟ್ಟನ್ನು ಕಲೆಸುವಾಗ ಒಡೆದ ಹಾಲಿನ ನೀರನ್ನು ಬಳಸುವುದರಿಂದ ಹಿಟ್ಟು ಮೃದುವಾಗುವುದಲ್ಲದೆ ರುಚಿ ಕೂಡ ಹೆಚ್ಚಾಗುತ್ತದೆ.

* ಒಡೆದ ಹಾಲಿನ ನೀರಿಗೆ ಕಡಲೆ ಹಿಟ್ಟು, ಅರಿಶಿನ ಮತ್ತು ಗಂಧದ ಪುಡಿ ಸೇರಿಸಿ ಮುಖಕ್ಕೆ ಹಚ್ಚುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
* ಒಂದು ಪಾತ್ರೆಗೆ ಒಡೆದ ಹಾಲನ್ನು ಹಾಕಬೇಕು. ಅವಶ್ಯಕತೆಗೆ ತಕ್ಕಷ್ಟು ಸಕ್ಕರೆಯನ್ನು ಹಾಕಬೇಕು. ನೀರು ಆರುವವರೆಗೆ ಬಿಸಿ ಮಾಡಬೇಕು. ಕೊನೆಯಲ್ಲಿ ಉಳಿಯುವ ಕಣಕದಿಂದ ರಸಗುಲ್ಲ ಅಥವಾ ಬರ್ಫಿ ತಯಾರಿಸಬಹುದು.

* ಒಡೆದ ಹಾಲನ್ನು ಚೆನ್ನಾಗಿ ಕುದಿಸಬೇಕು. ನಂತರ ಸ್ವಚ್ಛ ಬಟ್ಟೆ ಒಳಗೆ ಒಡೆದ ಹಾಲನ್ನು ಹಾಕಿ ಬಿಗಿಯಾಗಿ ಕಟ್ಟಬೇಕು. ಕೆಲ ಗಂಟೆಗಳ ಬಳಿಕ ಪನ್ನೀರ್ ಸಿದ್ಧವಾಗಿರುತ್ತದೆ ಇದು ಮಾರುಕಟ್ಟೆಯಲ್ಲಿ ಸಿಗುವ ಪನ್ನೀರ್ ಗಿಂತ ತಾಜಾ ಹಾಗೂ ಮೃದು.
* ಒಡೆದ ಹಾಲನ್ನು ಮೊಸರು ಮಾಡಿ ತಿನ್ನಬಹುದು. ಒಡೆದ ಹಾಲಿಗೆ ಸ್ವಲ್ಪ ಮೊಸರು ಹಾಕಿದರೆ ರುಚಿ ಹೆಚ್ಚುತ್ತದೆ.
* ಸೂಪ್ ಮಾಡ್ತಾ ಇದ್ದರೆ ನೀರಿನ ಬದಲು ಒಡೆದ ಹಾಲಿನ ನೀರನ್ನು ಬಳಸಿದರೆ ರುಚಿ ಹೆಚ್ಚುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…