News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

54

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ.

ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ ಬಾರಿಗೆ ಪರಿಚಯ ಆಗುತ್ತದೆ. ಧ್ವನಿ ಕರೆಯನ್ನು ಮಾಡುವ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯೇ ಹಣವನ್ನು ನೀಡುವ ವಿಶಿಷ್ಟಯೋಜನೆ ಇದು.

ನೆನಪಿರಲಿ.ಇದು ಬಿಎಸ್ ಎನ್ ಎಲ್ಮೊಬೈಲ್ ಗ್ರಾಹಕರಿಗೆ ಅನ್ವಯ ಆಗಲ್ಲ. ದೂರವಾಣಿ,ಬ್ರ್ಯಾಡ್ ಬ್ಯಾಂಡ್ ಮತ್ತು ಎಫ್ಟಿಟಿಎಚ್ ಗ್ರಾಹಕರಿಗೆ ಮಾತ್ರ ಈ ಯೋಜನೆ.ಐವತ್ತೊಂದು ಪರ್ಸೆಂಟ್ ಮಾರ್ಕೆಟ್ ಷೇರು ಹೊಂದಿರುವ ಬಿಎಸ್ಎನ್ ಎಲ್, ಭಾರತದಲ್ಲಿ ದೂರವಾಣಿಸೇವೆ ಒದಗಿಸುವ ಅತಿ ದೊಡ್ಡಸಂಸ್ಥೆ. ಇದೀಗ ತನ್ನ ಪಾರಮ್ಯ ಉಳಿಸಿಕೊಳ್ಳಲು ಈ ಪ್ರಯತ್ನಕ್ಕೆ ಮುಂದಾಗಿದೆ.

ಇದರಿಂದಜಿಯೋ ಗ್ರಾಹಕರನ್ನು ಬಿಎಸ್ಎನ್ ಲ್  ದೂರವಾಣಿ ಬಳಸಲು ಸೆಳೆಯಬಹುದು ಎಂಬ ಲೆಕ್ಕಾಚಾರವೂ ಇದ್ದಂತಿದೆ. ಐಯುಸಿ ಶುಲ್ಕವನ್ನು ಭರಿಸುವ ಸಲುವಾಗಿ ಜಿಯೋ ಸಂಸ್ಥೆಯು, ಉಳಿದ ನೆಟ್ ವರ್ಕ್ ಗಳಿಗೆ ಮಾಡುವ ಕರೆಗೆ ಆರು ಪೈಸೆ ದರ ವಿಧಿಸುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಹೃದಯಾಘಾತ ಆಗಲಿದೆ ಎಂದು 6 ಗಂಟೆ ಮೊದಲೇ ತಿಳಿದುಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ..

    ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ಮನರಂಜನೆ

    BB ಮನೆಯಲ್ಲಿ ಶುರುವಾಯ್ತು ಪ್ರೇಮ್ ಕಹಾನಿ!’ನನ್ನ ಕಂಡರೆ ನಿಮಗೆ ಏನನಿಸುತ್ತೆ?

    ಬಿಗ್‌ ಬಾಸ್‌ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್‌ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್‌ ಪಡೆದು ನಾಮಿನೇಶನ್‌ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್‌ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್‌ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್‌ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್‌ ಬಾಸ್‌ ಮನೆಗೆ ಪ್ರವೇಶಿಸಿದ ಬಳಿಕ ಶೈನ್‌ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ವಿಚಿತ್ರ ಆದರೂ ಸತ್ಯ

    ಗೊಂದಲದಲ್ಲಿ ಸಿಲುಕಿ ಈ ವ್ಯಕ್ತಿ ತನ್ನ ಲಿಂಗವನ್ನು ಎಷ್ಟು ಸಲ ಬದಲಾಯಿಸಿಕೊಂಡ ಗೊತ್ತಾ..?ತಿಳಿಯಲು ಈ ಲೇಖನ ಓದಿ

    ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…