ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ.

ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ ಬಾರಿಗೆ ಪರಿಚಯ ಆಗುತ್ತದೆ. ಧ್ವನಿ ಕರೆಯನ್ನು ಮಾಡುವ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯೇ ಹಣವನ್ನು ನೀಡುವ ವಿಶಿಷ್ಟಯೋಜನೆ ಇದು.

ನೆನಪಿರಲಿ.ಇದು ಬಿಎಸ್ ಎನ್ ಎಲ್ಮೊಬೈಲ್ ಗ್ರಾಹಕರಿಗೆ ಅನ್ವಯ ಆಗಲ್ಲ. ದೂರವಾಣಿ,ಬ್ರ್ಯಾಡ್ ಬ್ಯಾಂಡ್ ಮತ್ತು ಎಫ್ಟಿಟಿಎಚ್ ಗ್ರಾಹಕರಿಗೆ ಮಾತ್ರ ಈ ಯೋಜನೆ.ಐವತ್ತೊಂದು ಪರ್ಸೆಂಟ್ ಮಾರ್ಕೆಟ್ ಷೇರು ಹೊಂದಿರುವ ಬಿಎಸ್ಎನ್ ಎಲ್, ಭಾರತದಲ್ಲಿ ದೂರವಾಣಿಸೇವೆ ಒದಗಿಸುವ ಅತಿ ದೊಡ್ಡಸಂಸ್ಥೆ. ಇದೀಗ ತನ್ನ ಪಾರಮ್ಯ ಉಳಿಸಿಕೊಳ್ಳಲು ಈ ಪ್ರಯತ್ನಕ್ಕೆ ಮುಂದಾಗಿದೆ.

ಇದರಿಂದಜಿಯೋ ಗ್ರಾಹಕರನ್ನು ಬಿಎಸ್ಎನ್ ಲ್ ದೂರವಾಣಿ ಬಳಸಲು ಸೆಳೆಯಬಹುದು ಎಂಬ ಲೆಕ್ಕಾಚಾರವೂ ಇದ್ದಂತಿದೆ. ಐಯುಸಿ ಶುಲ್ಕವನ್ನು ಭರಿಸುವ ಸಲುವಾಗಿ ಜಿಯೋ ಸಂಸ್ಥೆಯು, ಉಳಿದ ನೆಟ್ ವರ್ಕ್ ಗಳಿಗೆ ಮಾಡುವ ಕರೆಗೆ ಆರು ಪೈಸೆ ದರ ವಿಧಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.