News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

56

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ.

ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ ಬಾರಿಗೆ ಪರಿಚಯ ಆಗುತ್ತದೆ. ಧ್ವನಿ ಕರೆಯನ್ನು ಮಾಡುವ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯೇ ಹಣವನ್ನು ನೀಡುವ ವಿಶಿಷ್ಟಯೋಜನೆ ಇದು.

ನೆನಪಿರಲಿ.ಇದು ಬಿಎಸ್ ಎನ್ ಎಲ್ಮೊಬೈಲ್ ಗ್ರಾಹಕರಿಗೆ ಅನ್ವಯ ಆಗಲ್ಲ. ದೂರವಾಣಿ,ಬ್ರ್ಯಾಡ್ ಬ್ಯಾಂಡ್ ಮತ್ತು ಎಫ್ಟಿಟಿಎಚ್ ಗ್ರಾಹಕರಿಗೆ ಮಾತ್ರ ಈ ಯೋಜನೆ.ಐವತ್ತೊಂದು ಪರ್ಸೆಂಟ್ ಮಾರ್ಕೆಟ್ ಷೇರು ಹೊಂದಿರುವ ಬಿಎಸ್ಎನ್ ಎಲ್, ಭಾರತದಲ್ಲಿ ದೂರವಾಣಿಸೇವೆ ಒದಗಿಸುವ ಅತಿ ದೊಡ್ಡಸಂಸ್ಥೆ. ಇದೀಗ ತನ್ನ ಪಾರಮ್ಯ ಉಳಿಸಿಕೊಳ್ಳಲು ಈ ಪ್ರಯತ್ನಕ್ಕೆ ಮುಂದಾಗಿದೆ.

ಇದರಿಂದಜಿಯೋ ಗ್ರಾಹಕರನ್ನು ಬಿಎಸ್ಎನ್ ಲ್  ದೂರವಾಣಿ ಬಳಸಲು ಸೆಳೆಯಬಹುದು ಎಂಬ ಲೆಕ್ಕಾಚಾರವೂ ಇದ್ದಂತಿದೆ. ಐಯುಸಿ ಶುಲ್ಕವನ್ನು ಭರಿಸುವ ಸಲುವಾಗಿ ಜಿಯೋ ಸಂಸ್ಥೆಯು, ಉಳಿದ ನೆಟ್ ವರ್ಕ್ ಗಳಿಗೆ ಮಾಡುವ ಕರೆಗೆ ಆರು ಪೈಸೆ ದರ ವಿಧಿಸುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಉತ್ತರ ಕೊರಿಯಾದ ಕಿಮ್ ಜಂಗ್’ನ ನೀಚ ನಿಯಮಗಳು ಹಾಗೊ ಕಾಯ್ದೆಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್‌ ಜಂಗ್‌, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

  • ಸುದ್ದಿ

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

    ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…

  • ಸುದ್ದಿ

    90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

    ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…

  • ಕ್ರೀಡೆ, ಸಿನಿಮಾ

    ನೆನ್ನೆ RCB ಮ್ಯಾಚ್ ನೋಡಲು ಹೋಗಿದ್ದ ಕನ್ನಡಗರಿಗೆ ಕಾದಿತ್ತು ಸರ್ಪ್ರೈಸ್..!

    ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…

  • ಸುದ್ದಿ

    ಚಂದನಾರನ್ನು ಅಪ್ಪಿಕೊಂಡು ಮುತ್ತುಕೊಟ್ಟ ಕಿಶನ್. ಚಂದನಾ ಶಾಕ್!

    ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…