News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

54

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ.

ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ ಬಾರಿಗೆ ಪರಿಚಯ ಆಗುತ್ತದೆ. ಧ್ವನಿ ಕರೆಯನ್ನು ಮಾಡುವ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯೇ ಹಣವನ್ನು ನೀಡುವ ವಿಶಿಷ್ಟಯೋಜನೆ ಇದು.

ನೆನಪಿರಲಿ.ಇದು ಬಿಎಸ್ ಎನ್ ಎಲ್ಮೊಬೈಲ್ ಗ್ರಾಹಕರಿಗೆ ಅನ್ವಯ ಆಗಲ್ಲ. ದೂರವಾಣಿ,ಬ್ರ್ಯಾಡ್ ಬ್ಯಾಂಡ್ ಮತ್ತು ಎಫ್ಟಿಟಿಎಚ್ ಗ್ರಾಹಕರಿಗೆ ಮಾತ್ರ ಈ ಯೋಜನೆ.ಐವತ್ತೊಂದು ಪರ್ಸೆಂಟ್ ಮಾರ್ಕೆಟ್ ಷೇರು ಹೊಂದಿರುವ ಬಿಎಸ್ಎನ್ ಎಲ್, ಭಾರತದಲ್ಲಿ ದೂರವಾಣಿಸೇವೆ ಒದಗಿಸುವ ಅತಿ ದೊಡ್ಡಸಂಸ್ಥೆ. ಇದೀಗ ತನ್ನ ಪಾರಮ್ಯ ಉಳಿಸಿಕೊಳ್ಳಲು ಈ ಪ್ರಯತ್ನಕ್ಕೆ ಮುಂದಾಗಿದೆ.

ಇದರಿಂದಜಿಯೋ ಗ್ರಾಹಕರನ್ನು ಬಿಎಸ್ಎನ್ ಲ್  ದೂರವಾಣಿ ಬಳಸಲು ಸೆಳೆಯಬಹುದು ಎಂಬ ಲೆಕ್ಕಾಚಾರವೂ ಇದ್ದಂತಿದೆ. ಐಯುಸಿ ಶುಲ್ಕವನ್ನು ಭರಿಸುವ ಸಲುವಾಗಿ ಜಿಯೋ ಸಂಸ್ಥೆಯು, ಉಳಿದ ನೆಟ್ ವರ್ಕ್ ಗಳಿಗೆ ಮಾಡುವ ಕರೆಗೆ ಆರು ಪೈಸೆ ದರ ವಿಧಿಸುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    27 ವರ್ಷದ ಈ ಯುವಕ ಐಶ್ವರ್ಯಾ ರೈ ಮಗನಂತೆ..!ತಿಳಿಯಲು ಇದನ್ನು ಓದಿ..

    ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • ಸುದ್ದಿ

    ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ತುಂಬಿದ ನಾರಾಯಣಪುರ ಡ್ಯಾಂ…!

    ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.  ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…

  • ಸುದ್ದಿ

    ಟಾಟಾಸ್ಕೈ ಬಳಕೆ ಮಾಡುವರಿಗೊಂದು ಸಿಹಿ ಸುದ್ದಿ, ಇನ್ಮುಂದೆ ವಾಟ್ಸಪ್‌ನಲ್ಲಿ ಬ್ಯಾಲೆನ್ಸ್ ತಿಳಿಯಬಹುದು, ಏಗೆಂದು ಇದನ್ನೊಮ್ಮೆ ಓದಿ …!

    ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್‌ ಡಿವೈಸ್‌ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್‌ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್‌ ಸಂಸ್ಥೆಯು ವಾಟ್ಸಪ್‌ ಪ್ಲಾಟ್‌ಫಾರ್ಮ್‌ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್‌ ಬ್ಯುಸಿನೆಸ್‌ ಅಕೌಂಟ್‌ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…

  • ಕರ್ನಾಟಕ

    ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!

  • ಉಪಯುಕ್ತ ಮಾಹಿತಿ

    ಉಪ್ಪಿಂದ ಆಗೋವ ಈ 10 ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.