News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

53

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ.

ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ ಬಾರಿಗೆ ಪರಿಚಯ ಆಗುತ್ತದೆ. ಧ್ವನಿ ಕರೆಯನ್ನು ಮಾಡುವ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯೇ ಹಣವನ್ನು ನೀಡುವ ವಿಶಿಷ್ಟಯೋಜನೆ ಇದು.

ನೆನಪಿರಲಿ.ಇದು ಬಿಎಸ್ ಎನ್ ಎಲ್ಮೊಬೈಲ್ ಗ್ರಾಹಕರಿಗೆ ಅನ್ವಯ ಆಗಲ್ಲ. ದೂರವಾಣಿ,ಬ್ರ್ಯಾಡ್ ಬ್ಯಾಂಡ್ ಮತ್ತು ಎಫ್ಟಿಟಿಎಚ್ ಗ್ರಾಹಕರಿಗೆ ಮಾತ್ರ ಈ ಯೋಜನೆ.ಐವತ್ತೊಂದು ಪರ್ಸೆಂಟ್ ಮಾರ್ಕೆಟ್ ಷೇರು ಹೊಂದಿರುವ ಬಿಎಸ್ಎನ್ ಎಲ್, ಭಾರತದಲ್ಲಿ ದೂರವಾಣಿಸೇವೆ ಒದಗಿಸುವ ಅತಿ ದೊಡ್ಡಸಂಸ್ಥೆ. ಇದೀಗ ತನ್ನ ಪಾರಮ್ಯ ಉಳಿಸಿಕೊಳ್ಳಲು ಈ ಪ್ರಯತ್ನಕ್ಕೆ ಮುಂದಾಗಿದೆ.

ಇದರಿಂದಜಿಯೋ ಗ್ರಾಹಕರನ್ನು ಬಿಎಸ್ಎನ್ ಲ್  ದೂರವಾಣಿ ಬಳಸಲು ಸೆಳೆಯಬಹುದು ಎಂಬ ಲೆಕ್ಕಾಚಾರವೂ ಇದ್ದಂತಿದೆ. ಐಯುಸಿ ಶುಲ್ಕವನ್ನು ಭರಿಸುವ ಸಲುವಾಗಿ ಜಿಯೋ ಸಂಸ್ಥೆಯು, ಉಳಿದ ನೆಟ್ ವರ್ಕ್ ಗಳಿಗೆ ಮಾಡುವ ಕರೆಗೆ ಆರು ಪೈಸೆ ದರ ವಿಧಿಸುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ದಿನಕ್ಕೆ 40 ಕಪ್ ಟೀ, 40 ಸಿಗರೇಟ್ ಸೇದ್ತಾಳೆ ಈ ನಟಿ.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ  ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ  ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ  ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…

  • ಜ್ಯೋತಿಷ್ಯ

    ಶಿರಡಿ ಸಾಯಿಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭ…ನಿಮ್ಮ ರಾಶಿ ಇದೆಯಾ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…

  • ಸಿನಿಮಾ

    ರಜನಿಕಾಂತ್ ಅಭಿಮಾನಿಗಳು ಅರೆಸ್ಟ್ !!!

    ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….

  • ಜ್ಯೋತಿಷ್ಯ

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

    ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…