ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ.

ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ ಬಾರಿಗೆ ಪರಿಚಯ ಆಗುತ್ತದೆ. ಧ್ವನಿ ಕರೆಯನ್ನು ಮಾಡುವ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯೇ ಹಣವನ್ನು ನೀಡುವ ವಿಶಿಷ್ಟಯೋಜನೆ ಇದು.

ನೆನಪಿರಲಿ.ಇದು ಬಿಎಸ್ ಎನ್ ಎಲ್ಮೊಬೈಲ್ ಗ್ರಾಹಕರಿಗೆ ಅನ್ವಯ ಆಗಲ್ಲ. ದೂರವಾಣಿ,ಬ್ರ್ಯಾಡ್ ಬ್ಯಾಂಡ್ ಮತ್ತು ಎಫ್ಟಿಟಿಎಚ್ ಗ್ರಾಹಕರಿಗೆ ಮಾತ್ರ ಈ ಯೋಜನೆ.ಐವತ್ತೊಂದು ಪರ್ಸೆಂಟ್ ಮಾರ್ಕೆಟ್ ಷೇರು ಹೊಂದಿರುವ ಬಿಎಸ್ಎನ್ ಎಲ್, ಭಾರತದಲ್ಲಿ ದೂರವಾಣಿಸೇವೆ ಒದಗಿಸುವ ಅತಿ ದೊಡ್ಡಸಂಸ್ಥೆ. ಇದೀಗ ತನ್ನ ಪಾರಮ್ಯ ಉಳಿಸಿಕೊಳ್ಳಲು ಈ ಪ್ರಯತ್ನಕ್ಕೆ ಮುಂದಾಗಿದೆ.

ಇದರಿಂದಜಿಯೋ ಗ್ರಾಹಕರನ್ನು ಬಿಎಸ್ಎನ್ ಲ್ ದೂರವಾಣಿ ಬಳಸಲು ಸೆಳೆಯಬಹುದು ಎಂಬ ಲೆಕ್ಕಾಚಾರವೂ ಇದ್ದಂತಿದೆ. ಐಯುಸಿ ಶುಲ್ಕವನ್ನು ಭರಿಸುವ ಸಲುವಾಗಿ ಜಿಯೋ ಸಂಸ್ಥೆಯು, ಉಳಿದ ನೆಟ್ ವರ್ಕ್ ಗಳಿಗೆ ಮಾಡುವ ಕರೆಗೆ ಆರು ಪೈಸೆ ದರ ವಿಧಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…