ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ.

ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ ಬಾರಿಗೆ ಪರಿಚಯ ಆಗುತ್ತದೆ. ಧ್ವನಿ ಕರೆಯನ್ನು ಮಾಡುವ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯೇ ಹಣವನ್ನು ನೀಡುವ ವಿಶಿಷ್ಟಯೋಜನೆ ಇದು.

ನೆನಪಿರಲಿ.ಇದು ಬಿಎಸ್ ಎನ್ ಎಲ್ಮೊಬೈಲ್ ಗ್ರಾಹಕರಿಗೆ ಅನ್ವಯ ಆಗಲ್ಲ. ದೂರವಾಣಿ,ಬ್ರ್ಯಾಡ್ ಬ್ಯಾಂಡ್ ಮತ್ತು ಎಫ್ಟಿಟಿಎಚ್ ಗ್ರಾಹಕರಿಗೆ ಮಾತ್ರ ಈ ಯೋಜನೆ.ಐವತ್ತೊಂದು ಪರ್ಸೆಂಟ್ ಮಾರ್ಕೆಟ್ ಷೇರು ಹೊಂದಿರುವ ಬಿಎಸ್ಎನ್ ಎಲ್, ಭಾರತದಲ್ಲಿ ದೂರವಾಣಿಸೇವೆ ಒದಗಿಸುವ ಅತಿ ದೊಡ್ಡಸಂಸ್ಥೆ. ಇದೀಗ ತನ್ನ ಪಾರಮ್ಯ ಉಳಿಸಿಕೊಳ್ಳಲು ಈ ಪ್ರಯತ್ನಕ್ಕೆ ಮುಂದಾಗಿದೆ.

ಇದರಿಂದಜಿಯೋ ಗ್ರಾಹಕರನ್ನು ಬಿಎಸ್ಎನ್ ಲ್ ದೂರವಾಣಿ ಬಳಸಲು ಸೆಳೆಯಬಹುದು ಎಂಬ ಲೆಕ್ಕಾಚಾರವೂ ಇದ್ದಂತಿದೆ. ಐಯುಸಿ ಶುಲ್ಕವನ್ನು ಭರಿಸುವ ಸಲುವಾಗಿ ಜಿಯೋ ಸಂಸ್ಥೆಯು, ಉಳಿದ ನೆಟ್ ವರ್ಕ್ ಗಳಿಗೆ ಮಾಡುವ ಕರೆಗೆ ಆರು ಪೈಸೆ ದರ ವಿಧಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.