News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

56

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ.

ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ ಬಾರಿಗೆ ಪರಿಚಯ ಆಗುತ್ತದೆ. ಧ್ವನಿ ಕರೆಯನ್ನು ಮಾಡುವ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯೇ ಹಣವನ್ನು ನೀಡುವ ವಿಶಿಷ್ಟಯೋಜನೆ ಇದು.

ನೆನಪಿರಲಿ.ಇದು ಬಿಎಸ್ ಎನ್ ಎಲ್ಮೊಬೈಲ್ ಗ್ರಾಹಕರಿಗೆ ಅನ್ವಯ ಆಗಲ್ಲ. ದೂರವಾಣಿ,ಬ್ರ್ಯಾಡ್ ಬ್ಯಾಂಡ್ ಮತ್ತು ಎಫ್ಟಿಟಿಎಚ್ ಗ್ರಾಹಕರಿಗೆ ಮಾತ್ರ ಈ ಯೋಜನೆ.ಐವತ್ತೊಂದು ಪರ್ಸೆಂಟ್ ಮಾರ್ಕೆಟ್ ಷೇರು ಹೊಂದಿರುವ ಬಿಎಸ್ಎನ್ ಎಲ್, ಭಾರತದಲ್ಲಿ ದೂರವಾಣಿಸೇವೆ ಒದಗಿಸುವ ಅತಿ ದೊಡ್ಡಸಂಸ್ಥೆ. ಇದೀಗ ತನ್ನ ಪಾರಮ್ಯ ಉಳಿಸಿಕೊಳ್ಳಲು ಈ ಪ್ರಯತ್ನಕ್ಕೆ ಮುಂದಾಗಿದೆ.

ಇದರಿಂದಜಿಯೋ ಗ್ರಾಹಕರನ್ನು ಬಿಎಸ್ಎನ್ ಲ್  ದೂರವಾಣಿ ಬಳಸಲು ಸೆಳೆಯಬಹುದು ಎಂಬ ಲೆಕ್ಕಾಚಾರವೂ ಇದ್ದಂತಿದೆ. ಐಯುಸಿ ಶುಲ್ಕವನ್ನು ಭರಿಸುವ ಸಲುವಾಗಿ ಜಿಯೋ ಸಂಸ್ಥೆಯು, ಉಳಿದ ನೆಟ್ ವರ್ಕ್ ಗಳಿಗೆ ಮಾಡುವ ಕರೆಗೆ ಆರು ಪೈಸೆ ದರ ವಿಧಿಸುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

    ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…

  • ಕ್ರೀಡೆ

    ರಾತ್ರೋ ರಾತ್ರಿ ಇಂಟರ್ ನೆಟ್ ಸ್ಟಾರ್ ಆದ RCB ಗರ್ಲ್..!

    ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್‍ಸ್ಟಾಗ್ರಾಮ್‍ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…

  • ಉಪಯುಕ್ತ ಮಾಹಿತಿ

    ಜಗತ್ತಿನಲ್ಲಿ ಬಿರುಗಾಳಿ ಎಬ್ಬಿಸುತ್ತಿರುವ ಬಿಟ್‌ಕಾಯಿನ್‌ ಹಣದ ಬಗ್ಗೆ ನಿಮಗೆ ಗೊತ್ತಾ..?ನಿಮ್ಮಲ್ಲಿ ಬಿಟ್‌ಕಾಯಿನ್‌ ಕರೆನ್ಸಿ ಇದ್ರೆ ನೀವ್ ಏನಾಗ್ತೀರಾ..?ತಿಳಿಯಲು ಈ ಲೇಖನ ಓದಿ…

    ಬಿಟ್‌ಕಾಯಿನ್‌ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್‌ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್‌ಕಾಯಿನ್‌” ಕೂಡ ವರ್ಚುಯಲ್‌, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್‌ಕಾಯಿನ್‌ ಅಸ್ತಿತ್ವ ಕಂಪ್ಯೂಟರ್‌ ಪ್ರಪಂಚಕ್ಕೆ ಸೀಮಿತ

  • ಸಿನಿಮಾ

    ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

    ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

    ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…