ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ.

ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಭೂಮಿ ಮಂಜೂರು ಮಾಡಲಾಗಿದೆ.

ಸಂಪುಟ ರಚನೆ ಆಗೋವರೆಗೂ ಕಾಯದೇ ಭೂಮಿ ನೀಡಿದ್ದರ ಹಿಂದೆ ಹಲವು ಅನುಮಾನಗಳು ಕಾಡುತ್ತಿವೆ. ಬಿಟಿವಿಗೆ ಸಿಕ್ಕ ಮಾಹಿತಿಗಳ ಪ್ರಕಾರ ಅಧಿಕಾರಿಗಳು ಈ ಪ್ರಾಜೆಕ್ಟ್ಗೆ ಒಪ್ಪಿಲ್ಲ. ಈ ಭಾಗದಲ್ಲಿ 1 ಎಕರೆ ಭೂಮಿಯೇ 10 ಕೋಟಿ ರೂ.ನಷ್ಟು ಬೆಲೆ ಬಾಳುತ್ತೆ. ಆದರೆ ಸರ್ಕಾರ 2.50 ಕೋಟಿಗೆ ಭಾರೀ ಮೌಲ್ಯದ ಭೂಮಿ ಕೊಟ್ಟಿದೆ.

ಕರ್ನಾಟಕದ 20 ಸಂಸ್ಥೆಗಳು ಅರ್ಜಿ ಹಾಕಿ ಕಾಯುತ್ತಾ ಇದ್ದವು. ಕುಮಾರಸ್ವಾಮಿ ಸರ್ಕಾರ ಈ ಕಂಪನಿ ಸರಿಯಿಲ್ಲವೆಂದು ರಿಜೆಕ್ಟ್ ಮಾಡಿತ್ತು. ಆದ್ರೆ ಬಿಎಸ್ವೈ ಮಾತ್ರ ಆತುರಾತುರವಾಗಿ ಭೂಮಿ ಮಂಜೂರು ಮಾಡಿದ್ದಾರೆ. ಜಿಂದಾಲ್ಗೆ ಭೂಮಿ ಮಾರೋದನ್ನು ವಿರೋಧಿಸಿ 3 ದಿನ ಪೆಂಡಾಲ್ ಹಾಕಿ ಧರಣಿ ಮಾಡಿದ್ದ ಆರ್.ಅಶೋಕ್, ಸಿಟಿರವಿ ಅವರಂತಹ ಬಿಜೆಪಿ ನಾಯಕರು ಈಗ ಏಕೆ ಸೈಲೆಂಟ್ ಆಗಿದ್ದಾರೆ. ಅನ್ನೋ ಪ್ರಶ್ನೆ ಎದುರಾಗ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!
ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.