News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

63

ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ.

ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಭೂಮಿ ಮಂಜೂರು ಮಾಡಲಾಗಿದೆ.

ಸಂಪುಟ ರಚನೆ ಆಗೋವರೆಗೂ ಕಾಯದೇ ಭೂಮಿ ನೀಡಿದ್ದರ ಹಿಂದೆ ಹಲವು ಅನುಮಾನಗಳು ಕಾಡುತ್ತಿವೆ. ಬಿಟಿವಿಗೆ ಸಿಕ್ಕ ಮಾಹಿತಿಗಳ ಪ್ರಕಾರ ಅಧಿಕಾರಿಗಳು ಪ್ರಾಜೆಕ್ಟ್ಗೆ ಒಪ್ಪಿಲ್ಲ. ಭಾಗದಲ್ಲಿ 1 ಎಕರೆ ಭೂಮಿಯೇ 10 ಕೋಟಿ ರೂ.ನಷ್ಟು ಬೆಲೆ ಬಾಳುತ್ತೆ. ಆದರೆ ಸರ್ಕಾರ 2.50 ಕೋಟಿಗೆ ಭಾರೀ ಮೌಲ್ಯದ ಭೂಮಿ ಕೊಟ್ಟಿದೆ.

ಕರ್ನಾಟಕದ 20 ಸಂಸ್ಥೆಗಳು ಅರ್ಜಿ ಹಾಕಿ ಕಾಯುತ್ತಾ ಇದ್ದವು. ಕುಮಾರಸ್ವಾಮಿ ಸರ್ಕಾರ ಕಂಪನಿ ಸರಿಯಿಲ್ಲವೆಂದು ರಿಜೆಕ್ಟ್ ಮಾಡಿತ್ತು. ಆದ್ರೆ ಬಿಎಸ್ವೈ ಮಾತ್ರ ಆತುರಾತುರವಾಗಿ ಭೂಮಿ ಮಂಜೂರು ಮಾಡಿದ್ದಾರೆ. ಜಿಂದಾಲ್ಗೆ ಭೂಮಿ ಮಾರೋದನ್ನು ವಿರೋಧಿಸಿ​​​ 3 ದಿನ ಪೆಂಡಾಲ್ಹಾಕಿ ಧರಣಿ ಮಾಡಿದ್ದ ಆರ್​.ಅಶೋಕ್​, ಸಿಟಿರವಿ ಅವರಂತಹ ಬಿಜೆಪಿ ನಾಯಕರು ಈಗ ಏಕೆ ಸೈಲೆಂಟ್ ಆಗಿದ್ದಾರೆ. ಅನ್ನೋ ಪ್ರಶ್ನೆ ಎದುರಾಗ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

    ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…

  • ಜ್ಯೋತಿಷ್ಯ

    ಕಾಗೆ ನಿಮ್ಮ ಮನೆ ಮುಂದೆ ಪದೇ ಪದೇ ಕೂಗುತ್ತಿದ್ದರೆ ಏನಾಗುತ್ತೆ ಗೊತ್ತಾ..!

    ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…

  • ರೆಸಿಪಿ

    ಮನೆಯಲ್ಲೇ ಕಾಲ್ ಸೂಪ್ ಮಾಡುವ ಸಿಂಪಲ್ ವಿಧಾನ…

    ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…