ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ.

ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು.

ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ ಚಕ್ರ ಸ್ಫೋಟಗೊಂಡಿದೆ. ಪರಿಣಾಮ ಹೆದ್ದಾರಿಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಿಂದಾಗಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಹುಕ್ಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….