ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ.

ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು.

ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ ಚಕ್ರ ಸ್ಫೋಟಗೊಂಡಿದೆ. ಪರಿಣಾಮ ಹೆದ್ದಾರಿಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಿಂದಾಗಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಹುಕ್ಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….
ವಾಷಿಂಗ್ಟನ್: ಸಾಮಾನ್ಯವಾಗಿ ಸೆಲಬ್ರೆಟಿಗಳು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುತ್ತಾರೆ. ಆದರೆ ಹಾಲಿವುಡ್ನ ಖ್ಯಾತ ನಟಿ, ಗಾಯಕಿ ತನ್ನ ಬೆತ್ತಲೆ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದ್ದಾರೆ. ಹಾಲಿವುಡ್ನ ಮೀನ್ ಗಲ್ರ್ಸ್, ಫ್ರೀಕಿ ಫ್ರೈಡೇ ಸಿನಿಮಾದ ನಟಿ ಲಿಂಡ್ಸೆ ಲೋಹನ್ ಜುಲೈ 2ರಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಡ್ಸೆ ಕನ್ನಡಿಯ ಮುಂದೆ ಬೆತ್ತಲಾಗಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಲಿಂಡ್ಸೆ ಆಭರಣಗಳನ್ನು ಹೊರತಾಗಿ ಏನನ್ನೂ ಧರಿಸಿಲ್ಲ. ಹುಟ್ಟುಹಬ್ಬ ಆಚರಣೆಗೂ 2 ನಿಮಿಷ ಮುನ್ನ…
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.