News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಸ್ ನ ಚಕ್ರ ಸ್ಫೋಟಗೊಂಡು 34 ಮಂದಿ ಪ್ರಯಾಣಿಕರಿದ್ದ ಬಸ್ ಪಲ್ಟಿ…!

108

ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ.

ಸಾರಿಗೆ ಬಸ್ ಗೋಕಾಕ್‍ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು.

ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ ಚಕ್ರ ಸ್ಫೋಟಗೊಂಡಿದೆ. ಪರಿಣಾಮ ಹೆದ್ದಾರಿಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಿಂದಾಗಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಹುಕ್ಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೊತ್ತಂಬರಿ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

    ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • Health

    ಪೇರಳ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್‌ ಆಗಬೇಕೆನ್ನುವವರು ಡಯಟಿಂಗ್‌ ಲಿಸ್ಟ್‌ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್‌ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್‌ಪರ್ಟ್ಸ್. ಇದು…

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…