ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ.

ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು.

ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ ಚಕ್ರ ಸ್ಫೋಟಗೊಂಡಿದೆ. ಪರಿಣಾಮ ಹೆದ್ದಾರಿಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಿಂದಾಗಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಹುಕ್ಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.