ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ.
ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ ನೀಡುತ್ತದೆ.
ಬೆಕ್ಕು ಎಡ ಭಾಗದಿಂದ ಬಲ ಭಾಗಕ್ಕೆ ಹೋದ್ರೆ ಇದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ.
ಮನೆಗೆ ಬಂದು ಬೆಕ್ಕು ಅಳುತ್ತಿದ್ದರೆ ಇದು ಅಹಿತಕರ ಘಟನೆಯ ಸಂಕೇತ. ಮನೆಯಲ್ಲಿ ಎರಡು ಬೆಕ್ಕುಗಳು ಜಗಳವಾಡಿದಲ್ಲಿ ಆರ್ಥಿಕ ನಷ್ಟದ ಜೊತೆಗೆ ಜಗಳವಾಗುತ್ತದೆ ಎಂದರ್ಥ.
ದೀಪಾವಳಿಯಂದು ಬೆಕ್ಕು ಮನೆಗೆ ಬಂದ್ರೆ ಅದು ಶುಭ. ವರ್ಷವಿಡಿ ಲಕ್ಷ್ಮಿ ಮನೆಯಲ್ಲಿ ನೆಲೆಸಿರುತ್ತಾಳೆ.
ಮಲಗಿರುವ ವ್ಯಕ್ತಿಯ ತಲೆಗೆ ಬೆಕ್ಕಿನ ದೇಹ ತಾಕಿದ್ರೆ ಸರ್ಕಾರಿ ಗಲಾಟೆಯಲ್ಲಿ ಸಿಲುಕಬೇಕಾಗುತ್ತದೆ. ಕಾಲಿಗೆ ತಾಕಿದ್ರೆ ರೋಗ ಬರಲಿದೆ. ಮಲಗಿರುವ ವ್ಯಕ್ತಿಯನ್ನು ಜಿಗಿದು ಹೋದ್ರೆ ಭವಿಷ್ಯದಲ್ಲಿ ತೊಂದರೆಯಾಗಲಿದೆ.
ಮನೆಯಲ್ಲಿರುವ ಹಾಲನ್ನು ಬೆಕ್ಕು ಕದ್ದು ಕುಡಿದ್ರೆ ಮನೆಯಲ್ಲಿಟ್ಟಿರುವ ಹಣ ನೀರಿನಂತೆ ಹರಿದು ಹೋಗಲಿದೆ ಎಂದರ್ಥ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…