ಜ್ಯೋತಿಷ್ಯ

ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

973

ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ.

ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ ನೀಡುತ್ತದೆ.

ಬೆಕ್ಕು ಎಡ ಭಾಗದಿಂದ ಬಲ ಭಾಗಕ್ಕೆ ಹೋದ್ರೆ ಇದನ್ನು  ಅಶುಭವೆಂದು ಪರಿಗಣಿಸಲಾಗುತ್ತದೆ.

ಮನೆಗೆ ಬಂದು ಬೆಕ್ಕು ಅಳುತ್ತಿದ್ದರೆ ಇದು ಅಹಿತಕರ ಘಟನೆಯ ಸಂಕೇತ. ಮನೆಯಲ್ಲಿ ಎರಡು ಬೆಕ್ಕುಗಳು ಜಗಳವಾಡಿದಲ್ಲಿ ಆರ್ಥಿಕ ನಷ್ಟದ ಜೊತೆಗೆ ಜಗಳವಾಗುತ್ತದೆ ಎಂದರ್ಥ.

ದೀಪಾವಳಿಯಂದು ಬೆಕ್ಕು ಮನೆಗೆ ಬಂದ್ರೆ ಅದು ಶುಭ. ವರ್ಷವಿಡಿ ಲಕ್ಷ್ಮಿ ಮನೆಯಲ್ಲಿ ನೆಲೆಸಿರುತ್ತಾಳೆ.

ಮಲಗಿರುವ ವ್ಯಕ್ತಿಯ ತಲೆಗೆ ಬೆಕ್ಕಿನ ದೇಹ ತಾಕಿದ್ರೆ ಸರ್ಕಾರಿ ಗಲಾಟೆಯಲ್ಲಿ ಸಿಲುಕಬೇಕಾಗುತ್ತದೆ. ಕಾಲಿಗೆ ತಾಕಿದ್ರೆ ರೋಗ ಬರಲಿದೆ. ಮಲಗಿರುವ ವ್ಯಕ್ತಿಯನ್ನು ಜಿಗಿದು ಹೋದ್ರೆ ಭವಿಷ್ಯದಲ್ಲಿ ತೊಂದರೆಯಾಗಲಿದೆ.

ಮನೆಯಲ್ಲಿರುವ ಹಾಲನ್ನು ಬೆಕ್ಕು ಕದ್ದು ಕುಡಿದ್ರೆ ಮನೆಯಲ್ಲಿಟ್ಟಿರುವ ಹಣ ನೀರಿನಂತೆ ಹರಿದು ಹೋಗಲಿದೆ ಎಂದರ್ಥ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಹನ ಚಾಲಕರಿಗೆ ಹೊಸ ರೂಲ್ಸ್…..ಏನೆಂದು ತಿಳಿಯಿರಿ?

    ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…

  • ದಿನಕ್ಕೊಂದು ನೀತಿ ಕಥೆ

    ಭೂಮಿ ತಲೆಕೆಳಗಾದರೆ …? ಓದಿ ದಿನಕ್ಕೊಂದು ನೀತಿ ಕಥೆ….

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.

  • ರಾಜಕೀಯ

    ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

    ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…

  • ಉಪಯುಕ್ತ ಮಾಹಿತಿ

    ಸಂಜೀವಿನಿಮುದ್ರೆ ಮಾಡುವುದು ಹೇಗೆ? ಈಗೆ ಮಾಡಿದರೆ ಏನಾಗುತ್ತದೆ! ಹಲವು ಜನರಿಗೆ ತಿಳಿದಿಲ್ಲ.

    ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…

  • ಸುದ್ದಿ

    ಆನ್​ಲೈನ್​ನಲ್ಲಿ ಬುಕ್ ಮಾಡಿದ್ದು ಸ್ಯಾಮ್​ಸಂಗ್ ಫೋನ್​ : ಡೆಲಿವರಿ ಬಾಯ್​ ಬಿಜೆಪಿ ಸಂಸದನ ಕೈಗೆ ತಂದುಕೊಟ್ಟಿದ್ದೇನು ಗೊತ್ತಾ

     ಬಿಜೆಪಿ ಸಂಸದರೊಬ್ಬರು ಆನ್​ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್​ಸಂಗ್​ ಸ್ಮಾರ್ಟ್​ಫೋನ್​ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್​ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್​ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್​​ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್​ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್​ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…

  • ಸುದ್ದಿ

    ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

    ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…