ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಚಂಡೀಗ .ದಲ್ಲಿ ಡಿಆರ್ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್ಗಾಗಿ ಡಿಆರ್ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…
ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…
ಉಡುಪಿಯಲ್ಲಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…
ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…
ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್…
ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಸೆಟ್ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್ನಲ್ಲಿ ಹೊಡೆದಾಡಿಕೊಂಡಿದ್ದಾರೆ. ಹಾಗಾದರೆ, ಅಕ್ಷಯ್ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
ಅಭಿನಯ ಚಕ್ರವರ್ತಿ ಬಾದ್ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…