ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ಕವಿ

    ಸಾಹಿತಿ ಕಾಮರೂಪಿ ಇನ್ನಿಲ್ಲ

    ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…

  • ಕವಿ

    ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…

  • ಸುದ್ದಿ

    ಈಡಿಯಟ್ ಎಂದು ಗೂಗಲ್ ನಲ್ಲಿ ಟೈಪ್ ಮಾಡಿದ್ರೆ ಯಾರ ಪೋಟೋ ಬರುತ್ತೆ ಗೊತ್ತಾ?ಹಾಗಾದ್ರೆ ಮೋದಿ ಮತ್ತೆ ರಾಹುಲ್ ಗಾಂಧಿಯವರಿಗೆ ಏನೇ ಬರುತ್ತೆ ನೋಡಿ…

    “ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…

  • ಸುದ್ದಿ

    ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

    ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…

  • ಸುದ್ದಿ

    ಪ್ಲಾಸ್ಟಿಕ್ ಬಾಟಲ’ಗಳನ್ನು ಬಿಸಾಡ್ತೀರಾ.!ನೋಡಿ ಇವರು ಈ ವೇಸ್ಟ್ ಬಾಟಲ’ಗಳಿಂದಲೇ ಮನೆ ಕಟ್ಟಿದ್ದಾರೆ..ಹೇಗೆ ತಿಳಿಯಲು ಈ ಲೇಖನ ಓದಿ…

    ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.

  • ಸುದ್ದಿ

    ಯಾವುದೇ ರಸಗೊಬ್ಬರ ಬಳಕೆ ಮಾಡದೇ. ಅತೀ ಕಡಿಮೆ ಬೆಲೆಯಲ್ಲಿ, ಬೆಳೆಯನ್ನ ತೆಗೆದ ನಟ ಉಪೇಂದ್ರ.

    ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…