ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿರ್ದೇಶಕ ಮಿಲನ ಪ್ರಕಾಶ್‌ ಮತ್ತೊಮ್ಮೆ ದರ್ಶನ್‌ ಜತೆ ಸಿನಿಮಾ ಮಾಡುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ‘ತಾರಕ್‌’ ಚಿತ್ರದ ನಂತರ ಈ ಜೋಡಿ ಜತೆಯಾಗುತ್ತಿದೆ…!

    ಈಗಾಗಲೇ ಮಿಲನ ಪ್ರಕಾಶ್‌ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್‌ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್‌ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್‌’ ಚಿತ್ರದ ಶೂಟಿಂಗ್‌ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ  ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್‌ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…

  • ಸುದ್ದಿ

    ದರ್ಶನ್ ಕುರುಕ್ಷೇತ್ರ, ಸುದೀಪ್ ಪೈಲ್ವಾನ್, ಅಭಿಷೇಕ್ ಅಮರ್ ಚಿತ್ರಗಳ ಸ್ಟೈಲಿಶ್ ಟೀ ಶರ್ಟ್ ಗಳು..ಕೊಂಡುಕೊಳ್ಳಲು ಈ ಫೋಟೋ ಮೇಲೆ ಕ್ಲಿಕ್ ಮಾಡಿ ನೋಡಿ…

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…

  • inspirational

    ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್

    ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…

  • ಸೌಂದರ್ಯ

    ಕಪ್ಪು ವರ್ತುಲಕ್ಕೆ ಕನ್ನಡಿಯಲ್ಲಿಲ್ಲ ಮದ್ದು..!ಇಲ್ಲಿದೆ ಮನೆ ಮದ್ದು…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…