ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

    ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

  • ಸುದ್ದಿ

    ದೊಡ್ಡಗೌಡರ ಎದುರೆ ಕುರ್ಚಿಗಾಗಿ ಕಚ್ಚಾಟ..!

    ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್​ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…

  • ಸುದ್ದಿ

    ಮೋದಿ ‘ಭಾರತದ ಪಿತಾಮಹ’ಎಂದ ಟ್ರಂಪ್; ಗಾಂಧಿ ಮರಿಮೊಮ್ಮಗನ ಆಕ್ಷೇಪ…!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಗೋಸ್ಕರ ಸಮೋಸ, ಮಾವಿನ ಚಟ್ನಿ ಮಾಡಿದ ಆಸ್ಟ್ರೇಲಿಯಾ ಪ್ರಧಾನಿ.

    ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್‌ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್‌ ಉತ್ಸುಕರಾಗಿದ್ದಾರೆ. ಜೂನ್‌ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ….

  • ಸುದ್ದಿ

    ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.