ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…

  • ಜ್ಯೋತಿಷ್ಯ

    ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…

  • ಗ್ಯಾಜೆಟ್

    ನೀವು ನಿಮ್ಮ ಐಫೋನ್ ‘ನನ್ನು ಕಳೆದುಕೊಂಡಿದ್ದಿರಾ ಹಾಗದ್ರೆ ಹುಡುಕುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • ಸುದ್ದಿ

    ಕೇವಲ 12 ವರ್ಷಗಳಲ್ಲಿ 9 ಸಿನಿಮಾ ; ಶಂಕ್ರಣ್ಣ ನಿರ್ದೇಶಿಸಿದ ಸಿನಿಮಾಗಳಿಗೆ ಸಿಕ್ಕಿದ ಬಿರುದುಗಳೆಷ್ಟು ಗೊತ್ತಾ?

    ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್‌ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್  ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್‌, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…